Wednesday, April 30, 2025
Google search engine
Homeತೀರ್ಥಹಳ್ಳಿಸ್ಪೂರ್ತಿ ಮತ್ತು ಪ್ರೇರಣೆ ಗಾಗಿ ‌ಮಾದರಿ ಸರ್ಕಾರಿ ಶಾಲೆಗಳಿಗೆ ಭೇಟಿ ಕಾರ್ಯಕ್ರಮ..!

ಸ್ಪೂರ್ತಿ ಮತ್ತು ಪ್ರೇರಣೆ ಗಾಗಿ ‌ಮಾದರಿ ಸರ್ಕಾರಿ ಶಾಲೆಗಳಿಗೆ ಭೇಟಿ ಕಾರ್ಯಕ್ರಮ..!

ಶಿವಮೊಗ್ಗ ‌ಜಿಲ್ಲೆಯ ಮಾದರಿ ಸರ್ಕಾರಿ ಶಾಲೆ, ಸರ್ಕಾರಿ ಪ್ರೌಢಶಾಲೆ ಹೊಸೂರು ಗುಡ್ಡೇಕೇರಿಗೆ ಭೇಟಿ ನೀಡಿದ ಭದ್ರಾವತಿ ನ್ಯೂಟೌನ್ ನ ಬಾಲಕಿಯರ ಪ್ರೌಢಶಾಲೆಯ ಶಿಕ್ಷಕ ಬಳಗ & ಮಕ್ಕಳು ‌

ಇಂದು ಮೊದಲು ಸರ್ಕಾರಿ ಹಿರಿಯ ಪ್ರಾಥಮಿಕ ಗುಡ್ಡೇಕೇರಿಗೆ ಭೇಟಿ ನೀಡಿ, ಅಲ್ಲಿ‌ನ ಶಾಲಾ ಸಮಗ್ರ ಪ್ರಗತಿಗೆ ಪ್ರಶಂಸೆ ವ್ಯಕ್ತ ಪಡಿಸಿದರು..‌


ನಂತರ ಸರ್ಕಾರಿ ಪ್ರೌಢಶಾಲೆ ಹೊಸೂರು ಗುಡ್ಡೇಕೇರಿಗೆ ಭೇಟಿ ನೀಡಿ, ತಂಡ ತಂಡವಾಗಿ ಶಾಲೆಯ ಪ್ರತಿ ತರಗತಿ ಕೊಠಡಿ, ವಿಜ್ಞಾನ ಪ್ರಯೋಗಲಾಯ, ಗ್ರಂಥಾಲಯ, ಕಂಪ್ಯೂಟರ್ ಕೊಠಡಿ, ಒಳಾಂಗಣ ಕ್ರೀಡಾಂಗಣ, ವಿವಿಧ ರೀತಿಯ ಶಾಲೆಯ ಪ್ರಗತಿಯನ್ನು ನೋಡಿ ಸಂತಸ ವ್ಯಕ್ತ ಪಡಿಸಿದರು,
ಕ್ವೆಸ್ ಕಾರ್ಪ್ ಬೆಂಗಳೂರು ಮತ್ತು ‌ಎಲ್ಲಾ ದಾನಿಗಳ ಸಹಕಾರ ನೆನದು ಕೃತಜ್ಞತೆ ಸಲ್ಲಿಸಲಾಯಿತು,
ನಂತರ ಮಕ್ಕಳು ಮತ್ತು ‌ಶಿಕ್ಷಕರ ಜೊತೆಗೆ ಶೈಕ್ಷಣಿಕ ಸಂವಾದ ನಡೆಸಿದರು.


ಈ ಸಮಯದಲ್ಲಿ ‌ಎರಡು ಶಾಲೆಯ ಶಿಕ್ಷಕರು ಮಕ್ಕಳು, ಸರ್ಕಾರಿ ಪ್ರೌಢಶಾಲೆ ಹೊಸೂರು ಗುಡ್ಡೇಕೇರಿಯ ಎಸ್ ಡಿ ಎಂ ಸಿ ಅಧ್ಯಕ್ಷರಾದ ಸುರೇಶ್ ಎಂ ಜಿ, ಸದಸ್ಯರಾದ, ರವಿ ಕೆಂದಾಳಬೈಲು, ಸಂದೇಶ್ ಭಟ್ ನಾಲೂರು, ಅರುಣ್ ಗುಡ್ಡೇಕೇರಿ, ನೂಟೌನ್ ಶಾಲೆಯ ಪರವಾಗಿ, ಸತ್ಯನಾರಾಯಣ ಭಟ್ ಹಾಗೂ ಶಿಕ್ಷಕರು ಹಾಜರಿದ್ದರು.. ಮುಖ್ಯ ಶಿಕ್ಷಕ ಮಂಜು ಬಾಬು ಹೆಚ್ ಪಿ, ಸಹ ಶಿಕ್ಷಕರಾದ ಸುಬ್ರಹ್ಮಣ್ಯ ಎಸ್, ರೇವತಿ ಹೆಚ್ ಬಿ, ಆನಂದನ್, ಮಹಂತೇಶ್, ವಿರೇಶ್ ಟಿ, ಬೀರಪ್ಪ ಇಟಗಿ, ಶೌಕತ್ ಆಲಿ, ಪ್ರದೀಪ್ ಹಾಜರಿದ್ದರು..

ರಘುರಾಜ್ ಹೆಚ್.ಕೆ…9449553305….

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...