Wednesday, May 7, 2025
Google search engine
Homeರಾಜ್ಯಅಡಿಕೆ ಬೆಳೆಗಾರರ ಪರ ಕೇಂದ್ರ ಸರ್ಕಾರ ಬೆಂಬಲಕ್ಕೆ ನಿಲ್ಲಬೇಕು ಎಲೆ ಚುಕ್ಕಿರೋಗಕ್ಕೆ ಪರಿಹಾರ ‌ನೀಡಬೇಕು ಡಾ/...

ಅಡಿಕೆ ಬೆಳೆಗಾರರ ಪರ ಕೇಂದ್ರ ಸರ್ಕಾರ ಬೆಂಬಲಕ್ಕೆ ನಿಲ್ಲಬೇಕು ಎಲೆ ಚುಕ್ಕಿರೋಗಕ್ಕೆ ಪರಿಹಾರ ‌ನೀಡಬೇಕು ಡಾ/ ಆರ್ ಎಂ ಮಂಜುನಾಥ ಗೌಡ..!

ಶಿವಮೊಗ್ಗ : ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಕೆಪಿಸಿಸಿ ರಾಜ್ಯ ಸಹಕಾರ ವಿಭಾಗದ ಸಂಚಾಲಕರು ಡಾ ಆರ್ ಎಂ ಮಂಜುನಾಥ ಗೌಡ ಅವರು ಅಡಿಕೆ ಬೆಳೆಗಾರರ ಪರ ಕೇಂದ್ರ ಸರ್ಕಾರ ಬೆಂಬಲಕ್ಕೆ ನಿಲ್ಲಬೇಕು ಎಲೆ ಚುಕ್ಕಿರೋಗಕ್ಕೆ ಪರಿಹಾರ ‌ನೀಡಬೇಕು.

ನಾಳೆ ಜಿಲ್ಲಾ ಉಸ್ತುವಾರಿ ಮಂತ್ರಿಗಳಾದ ಮಧು ಬಂಗಾರಪ್ಪ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿಗಳು ‌ಮತ್ತು ಕೃಷಿ ಮಂತ್ರಿಗಳನ್ನು ಭೇಟಿ ಮಾಡಿ ರಾಜ್ಯ ಸರ್ಕಾರದಿಂದ ಅಗುವ ನೆರವು ನೀಡಲು ಮಾತಾಡಲು ಜಿಲ್ಲಾ ರೈತ ಪ್ರಮುಖರು ಯೋಚನೆ ಮಾಡಿದ್ದೀವಿ ಎಂದು ಸುದ್ದಿಗೋಷ್ಠಿ ನಡೆಸಿದರು.

ಈ‌ ಸಂದರ್ಭದಲ್ಲಿ ಡಿಸಿಸಿ ಬ್ಯಾಕ್ ಉಪಾಧ್ಯಕ್ಷರಾದ ಷಡಾಕ್ಷರಿ ,ದುಗ್ಗಪ್ಪ ಗೌಡ ,ರಮೇಶ್ ಶೆಟ್ಟಿ, ಆರ್ ಮೋಹನ್, ಜಿ, ಡಿ‌‌ ಮಂಜುನಾಥ್, ರೈತ ನಾಯಕರು ಮಂಜಪ್ಪ, ಜಗದೀಶ್ ಮತ್ತು ಪ್ರಮುಖರು ಇದ್ದರು..

RELATED ARTICLES
- Advertisment -
Google search engine

Most Popular

Latest news
Big news :ಮಾಜಿ ಡಿಸಿಎಂ ಈಶ್ವರಪ್ಪ ನವರಿಂದ ನಿರೀಕ್ಷಣಾ ಜಾಮೀನಿಗೆ ಅರ್ಜಿ..! ಕಾರಣವೇನು..?! ಕೆಲಕಾಲ ಕಾರ್ಯದ ಒತ್ತಡದಿಂದ ಮುಕ್ತರಾಗಿ ಸಂತಸದ ದಿನ ಕಳೆಯಲು ಸೂಕ್ತ ವಾತಾವರಣ ನಿರ್ಮಿಸುತ್ತಿರುವುದು ಉತ್ತಮ ಬೆಳವಣಿಗೆ ಜ... Shivamogga breaking:ಪೊಲೀಸರಿಂದ ಆರೋಪಿ ಕಾಲಿಗೆ ಗುಂಡೇಟು..! Shivamogga breaking:ಪಾಲಿಕೆಯ ನಿಷ್ಕ್ರಿಯ ಆಯುಕ್ತೆ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ ಸಾಧ್ಯತೆ..?! 8 ಜನ ಅಧಿಕಾರಿ... ಬೀದಿ ನಾಯಿಗಳ ಸಂತಾನ ಹರಣಕ್ಕೆ ದಿನಾಂಕ ಫಿಕ್ಸ್..! ಇಬ್ಬರು ಮಹಿಳೆಯರು ನಾಪತ್ತೆ..! ಮಿನಿಸ್ಟರ್ ಮಧು ಬಂಗಾರಪ್ಪನವರ ಮಗ ಸೂರ್ಯನ ಸಾಧನೆ..! ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..!