Saturday, June 21, 2025
Google search engine
Homeರಾಜ್ಯIt's too urgent: ಈ ಕಾರಿನ ಮಾಹಿತಿ ಸಿಕ್ಕರೆ ತಕ್ಷಣವೇ ತಿಳಿಸಿ..! ಯಾರದು ಈ ಕಾರು.‌.?!

It’s too urgent: ಈ ಕಾರಿನ ಮಾಹಿತಿ ಸಿಕ್ಕರೆ ತಕ್ಷಣವೇ ತಿಳಿಸಿ..! ಯಾರದು ಈ ಕಾರು.‌.?!

ಶಿವಮೊಗ್ಗ: ಇತ್ತೀಚಿಗೆ ಎನ್‌ಪಿಎಸ್ ಶಿವಮೊಗ್ಗ ತಾಲ್ಲೂಕು ನೌಕರರ ಸಂಘದ ತಾಲೂಕು ಅಧ್ಯಕ್ಷ ಪ್ರಭಾಕರ್ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ, ಮಾಜಿ ಶಿಕ್ಷಣ ಸಚಿವರಾದ ನಾಗೇಶ್ ಹಾಗೂ ಇನ್ನಿತರ ಹೆಸರು ಬರೆದು ಸಾಮಾಜಿಕ ಜಾಲತಾಣಗಳಲ್ಲಿ ತನಗೆ ಹಾಗೂ ತನ್ನ ಕುಟುಂಬಕ್ಕೆ ಸಾಕಷ್ಟು ನೋವು ಉಂಟಾಗಿದೆ ಆದ್ದರಿಂದ ಮನನೊಂದು ನಾನು ನನ್ನ ಬದುಕಿಗೆ ವಿದಾಯ ಹೇಳಲು ಹೊರಟಿದ್ದೇನೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದರು.

ನಂತರ ಅವರ ಪತ್ನಿ ಶ್ರೀಮತಿ ದೀಪಾ ಪೊಲೀಸ್ ಠಾಣೆಗೆ ದೂರನ್ನು ನೀಡಿ ನನ್ನ ಪತಿ ಕಾರ್ ಕೀ ತೆಗೆದುಕೊಂಡು ಎಲ್ಲೋ ಹೋಗಿದ್ದಾರೆ ಅವರನ್ನು ದಯವಿಟ್ಟು ಹುಡುಕಿಕೊಡಿ ಎಂದು ದೂರು ನೀಡಿದ್ದರು.

ಈಗ ಅವರು ತೆಗೆದುಕೊಂಡು ಹೋಗಿರುವ ಕಾರಿನ ಫೋಟೋ ಲಭ್ಯವಾಗಿದ್ದು ಮೇಲ್ಕಂಡ ಈ ಕಾರ್ ಎಲ್ಲಿಯಾದರು ಸುಳಿವು ಸಿಕ್ಕಲ್ಲಿ ತಕ್ಷಣವೇ ಪ್ರಭಾಕರ್ ಅವರ ಅಣ್ಣನಾದ ಯೋಗೇಶ್ ಇವರ ನಂಬರ್ 9535524191 ಗೆ ಮಾಹಿತಿ ನೀಡಬೇಕಾಗಿ ವಿನಂತಿ ಮಾಡಿಕೊಂಡಿದ್ದಾರೆ.

ರಘುರಾಜ್ ಹೆಚ್.ಕೆ..9449553305…

RELATED ARTICLES
- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!