Tuesday, May 6, 2025
Google search engine
Homeರಾಜ್ಯIt's too urgent: ಈ ಕಾರಿನ ಮಾಹಿತಿ ಸಿಕ್ಕರೆ ತಕ್ಷಣವೇ ತಿಳಿಸಿ..! ಯಾರದು ಈ ಕಾರು.‌.?!

It’s too urgent: ಈ ಕಾರಿನ ಮಾಹಿತಿ ಸಿಕ್ಕರೆ ತಕ್ಷಣವೇ ತಿಳಿಸಿ..! ಯಾರದು ಈ ಕಾರು.‌.?!

ಶಿವಮೊಗ್ಗ: ಇತ್ತೀಚಿಗೆ ಎನ್‌ಪಿಎಸ್ ಶಿವಮೊಗ್ಗ ತಾಲ್ಲೂಕು ನೌಕರರ ಸಂಘದ ತಾಲೂಕು ಅಧ್ಯಕ್ಷ ಪ್ರಭಾಕರ್ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ, ಮಾಜಿ ಶಿಕ್ಷಣ ಸಚಿವರಾದ ನಾಗೇಶ್ ಹಾಗೂ ಇನ್ನಿತರ ಹೆಸರು ಬರೆದು ಸಾಮಾಜಿಕ ಜಾಲತಾಣಗಳಲ್ಲಿ ತನಗೆ ಹಾಗೂ ತನ್ನ ಕುಟುಂಬಕ್ಕೆ ಸಾಕಷ್ಟು ನೋವು ಉಂಟಾಗಿದೆ ಆದ್ದರಿಂದ ಮನನೊಂದು ನಾನು ನನ್ನ ಬದುಕಿಗೆ ವಿದಾಯ ಹೇಳಲು ಹೊರಟಿದ್ದೇನೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದರು.

ನಂತರ ಅವರ ಪತ್ನಿ ಶ್ರೀಮತಿ ದೀಪಾ ಪೊಲೀಸ್ ಠಾಣೆಗೆ ದೂರನ್ನು ನೀಡಿ ನನ್ನ ಪತಿ ಕಾರ್ ಕೀ ತೆಗೆದುಕೊಂಡು ಎಲ್ಲೋ ಹೋಗಿದ್ದಾರೆ ಅವರನ್ನು ದಯವಿಟ್ಟು ಹುಡುಕಿಕೊಡಿ ಎಂದು ದೂರು ನೀಡಿದ್ದರು.

ಈಗ ಅವರು ತೆಗೆದುಕೊಂಡು ಹೋಗಿರುವ ಕಾರಿನ ಫೋಟೋ ಲಭ್ಯವಾಗಿದ್ದು ಮೇಲ್ಕಂಡ ಈ ಕಾರ್ ಎಲ್ಲಿಯಾದರು ಸುಳಿವು ಸಿಕ್ಕಲ್ಲಿ ತಕ್ಷಣವೇ ಪ್ರಭಾಕರ್ ಅವರ ಅಣ್ಣನಾದ ಯೋಗೇಶ್ ಇವರ ನಂಬರ್ 9535524191 ಗೆ ಮಾಹಿತಿ ನೀಡಬೇಕಾಗಿ ವಿನಂತಿ ಮಾಡಿಕೊಂಡಿದ್ದಾರೆ.

ರಘುರಾಜ್ ಹೆಚ್.ಕೆ..9449553305…

RELATED ARTICLES
- Advertisment -
Google search engine

Most Popular

Recent Comments

Latest news
Big news :ಮಾಜಿ ಡಿಸಿಎಂ ಈಶ್ವರಪ್ಪ ನವರಿಂದ ನಿರೀಕ್ಷಣಾ ಜಾಮೀನಿಗೆ ಅರ್ಜಿ..! ಕಾರಣವೇನು..?! ಕೆಲಕಾಲ ಕಾರ್ಯದ ಒತ್ತಡದಿಂದ ಮುಕ್ತರಾಗಿ ಸಂತಸದ ದಿನ ಕಳೆಯಲು ಸೂಕ್ತ ವಾತಾವರಣ ನಿರ್ಮಿಸುತ್ತಿರುವುದು ಉತ್ತಮ ಬೆಳವಣಿಗೆ ಜ... Shivamogga breaking:ಪೊಲೀಸರಿಂದ ಆರೋಪಿ ಕಾಲಿಗೆ ಗುಂಡೇಟು..! Shivamogga breaking:ಪಾಲಿಕೆಯ ನಿಷ್ಕ್ರಿಯ ಆಯುಕ್ತೆ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ ಸಾಧ್ಯತೆ..?! 8 ಜನ ಅಧಿಕಾರಿ... ಬೀದಿ ನಾಯಿಗಳ ಸಂತಾನ ಹರಣಕ್ಕೆ ದಿನಾಂಕ ಫಿಕ್ಸ್..! ಇಬ್ಬರು ಮಹಿಳೆಯರು ನಾಪತ್ತೆ..! ಮಿನಿಸ್ಟರ್ ಮಧು ಬಂಗಾರಪ್ಪನವರ ಮಗ ಸೂರ್ಯನ ಸಾಧನೆ..! ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..!