Thursday, June 19, 2025
Google search engine
Homeಶಿವಮೊಗ್ಗಮಾಜಿ ಮಹಾನಗರ ಪಾಲಿಕೆಯ ವಿರೋಧ ಪಕ್ಷದ ನಾಯಕಿ ಯಮುನಾ ರಂಗೇಗೌಡ ಅವರಿಂದ ರೈಲ್ವೆ UNDERPASS (...

ಮಾಜಿ ಮಹಾನಗರ ಪಾಲಿಕೆಯ ವಿರೋಧ ಪಕ್ಷದ ನಾಯಕಿ ಯಮುನಾ ರಂಗೇಗೌಡ ಅವರಿಂದ ರೈಲ್ವೆ UNDERPASS ( ಕೆಳ ರಸ್ತೆ ) ನಿರ್ಮಾಣ ಮಾಡುವ ಬಗ್ಗೆ ಸಂಸದ ಬಿ ವೈ ರಾಘವೇಂದ್ರ ಅವರಿಗೆ ಮನವಿ..!


ಶಿವಮೊಗ್ಗ: ಮಹಾನಗರ ಪಾಲಿಕೆ  ಮಾಜಿ ವಿರೋಧ ಪಕ್ಷದ ನಾಯಕಿ  ಹಾಗೂ ಹಾಲಿ ಕಾರ್ಪೋರೆಟ್ ರ  ಯಮುನಾ ರಂಗೇಗೌಡ   ಪ್ರತಿನಿಧಿಸುವರುವ   ವಾರ್ಡ್ ನಂ: 14 ರಲ್ಲಿ R.O.B ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದ್ದು ಹಲವು ವರ್ಷಗಳಿಂದ ವಾಹನ ದಟ್ಟನೆ ಸಮಸ್ಯೆಯಿಂದ ಬೇಸತ್ತಿದ್ದ ನಾಗರೀಕರಿಗೆ ಈ ಕಾಮಗಾರಿ ಬಹಳಷ್ಟು ಅನುಕೂಲವಾಗುತ್ತದೆ.

ಆದರೇ 14 ನೇ ವಾರ್ಡಿನ ಸಿದ್ದೇಶ್ವರ ನಗರ, ಚಿಕ್ಕಲ್, ಶಾಂತಮ್ಮ ಬಡಾವಣೆ, ಕೋರಿ ರುದ್ರಪ್ಪ ಬಡಾವಣೆ, ಹೊಳೆಹೊನ್ನೂರು ರಸ್ತೆ ಸಮೀಪದ ಎಲ್ಲಾ ನಾಗರೀಕರಿಗೆ ದಿನ ನಿತ್ಯದ ಸಂಚಾರಕ್ಕೆ ಅನುಕೂಲವಾಗುವಂತೆ UNDERPASS ( ಕೆಳ ರಸ್ತೆಯ ) ವ್ಯವಸ್ಥೆ ಮಾಡಿಕೊಡಬೇಕಾಗಿ,  ಲೋಕಸಭಾ ಸದಸ್ಯರಾದ   ಬಿ. ವೈ. ರಾಘವೇಂದ್ರ ರವರಿಗೆ ವಾರ್ಡ್ ನಂ.14ರಲ್ಲಿ R.O.B ಕಾಮಗಾರಿ ನಡೆಯುತ್ತಿದ್ದು ಇಲ್ಲಿನ ಸ್ಥಳೀಯರಿಗೆ ಅನುಕೂಲವಾಗುವಂತೆ ಲಘು ವಾಹನ ಓಡಾಡಲು underpass ರಸ್ತೆ ನಿರ್ಮಾಣ ಮಾಡಿಕೊಡಬೇಕಾಗಿ ಮನವಿ ಮಾಡಲಾಯಿತು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ರಂಗೇಗೌಡರು, ಚಂದ್ರಪ್ಪ, ಸಿದ್ದಣ್ಣ, ಕಾರ್ತಿಕ್, ಅಯಾಜ್ ಖಾನ್, ದೇವರಾಜ್, ರಾಜು ಸ್ಥಳೀಯರು ಉಪಸ್ಥಿತರಿದ್ದರು.

ರಘುರಾಜ್ ಹೆಚ್.ಕೆ..9449553305...

RELATED ARTICLES
- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!