Wednesday, June 18, 2025
Google search engine
Homeಶಿವಮೊಗ್ಗBig news: ಸೆಕ್ರೇಟ್ ಹಾರ್ಟ್ ಚರ್ಚ್ ಫಾದರ್ ಹಾಗೂ ಅದೇ ಕಾಲೇಜಿನ ಪ್ರಿನ್ಸಿಪಾಲ್ ಆಗಿರುವ ಫ್ರಾನ್ಸಿಸ್...

Big news: ಸೆಕ್ರೇಟ್ ಹಾರ್ಟ್ ಚರ್ಚ್ ಫಾದರ್ ಹಾಗೂ ಅದೇ ಕಾಲೇಜಿನ ಪ್ರಿನ್ಸಿಪಾಲ್ ಆಗಿರುವ ಫ್ರಾನ್ಸಿಸ್ ಫರ್ನಾಂಡಿಸ್ ವಿರುದ್ಧ ಬಂಜಾರ ಸಂಘದ ಪ್ರತಿಭಟನೆ..!


ಶಿವಮೊಗ್ಗ : ನಗರದ ಸೆಕ್ರೆಟ್ ಹಾರ್ಟ್ ಕಾಲೇಜಿನಲ್ಲಿ ಪಿಯುಸಿ ಓದುತ್ತಿರುವ ಬಂಜಾರ ಸಮಾಜದ ಅಪ್ರಾಪ್ತ ಹೆಣ್ಣುಮಗಳಿಗೆ ಲೈಂಗಿಕ ಕಿರುಕುಳ ನೀಡಿ ಹಾಗೂ ಬಲಾತ್ಕಾರ ಕ್ಕೆ ಪ್ರಯತ್ನ ಪಟ್ಟಿರುವ ಇದೆ ಕಾಲೇಜಿನ ಪ್ರಿನ್ಸಿಪಾಲ್ ಹಾಗೂ ಚರ್ಚ್ ಫಾದರ್ ಆಗಿರುವ ಫ್ರಾನ್ಸಿಸ್ ಫರ್ನಾಂಡಿಸ್ ರವರನ್ನು ಈಗಾಗಲೇ ಬಂಧಿಸಲಾಗಿದೆ.

ಕ್ರಿಶ್ಚಿಯನ್ ಶಿಕ್ಷಣ ಸಂಸ್ಥೆಗಳು ಬಲಾಢ್ಯವಾಗಿದ್ದು ಈತನಿಗೆ ರಕ್ಷಣೆ ನೀಡಲು ಮುಂದಾಗಿದೆ ಆದ್ದರಿಂದ ಇವನಿಗೆ ಕಠಿಣವಾದ ಶಿಕ್ಷೆಯನ್ನು ನೀಡಬೇಕು ಹಾಗೂ ಇವನಿಗೆ ರಕ್ಷಣೆ ನೀಡುವರ ವಿರುದ್ಧ ಕ್ರಮ ತೆಗೆದುಕೊಳ್ಳಲು ಒತ್ತಾಯಿಸಿ ಮತ್ತು ಬಂಜಾರ ಸಮಾಜದ ಅಪ್ರಾಪ್ತ ಬಾಲಕಿಯ ಕುಟುಂಬಕ್ಕೆ ಪರಿಹಾರ ನೀಡಬೇಕು ಮತ್ತು ಈ ಕುಟುಂಬಕ್ಕೆ ರಕ್ಷಣೆ ನೀಡಬೇಕೆಂದು ಒತ್ತಾಯಿಸಿ ಶಿವಮೊಗ್ಗ ಜಿಲ್ಲಾ ಬಂಜಾರ ಸಂಘದ ನೇತೃತ್ವದಲ್ಲಿ
ಇಂದು ಬೆಳಗ್ಗೆ 10 ಗಂಟೆಗೆ ಶಿವಮೊಗ್ಗದ ನಗರದ ಸೈನ್ಸ್ ಮೈದಾನದಿಂದ ಮೆರವಣಿಗೆ ಮುಖಾಂತರ ಜಿಲ್ಲಾಧಿಕಾರಿಗಳ ಕಚೇರಿಗೆ ಬಂದು ಜಿಲ್ಲಾಧಿಕಾರಿಗಳಿಗೆ ಮನವಿ ನೀಡಲಾಗುತ್ತಿದೆ .

ಆದ್ದರಿಂದ ಬಂಜಾರ ಸಮಾಜದ ಪ್ರಮುಖರು ಮುಖಂಡರು ಚುನಾಯಿತ ಜನಪ್ರತಿನಿಧಿಗಳು ತಾಂಡದ ನಾಯಕ್ ಡಾವ್ ಕಾರಬಾರಿಗಳು ಮಹಿಳಾ ಸಮಿತಿಗಳು ಮತ್ತು ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸೈನ್ಸ್ ಮೈದಾನದ ಬಳಿ ಬೆಳಿಗ್ಗೆ 10 ಗಂಟೆಗೆ ಭಾಗವಹಿಸಬೇಕಾಗಿ ಶಿವಮೊಗ್ಗ ಜಿಲ್ಲಾ ಬಂಜಾರ ಸಂಘದ ಅಧ್ಯಕ್ಷರು ಕಾರ್ಯದರ್ಶಿಗಳು ಆಡಳಿತ ಮಂಡಳಿಯವರು ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ…

ರಘುರಾಜ್ ಹೆಚ್.ಕೆ..9449553305…

RELATED ARTICLES
- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!