Thursday, May 1, 2025
Google search engine
Homeರಾಜ್ಯಶರಾವತಿ ಹಿನ್ನೀರು ಕಳಸವಳ್ಳಿಯಲ್ಲಿ ಲಾಂಚ್ ಗಳಿಲ್ಲದೆ ಸ್ಥಳೀಯರು ಹಾಗೂ ಸಿಗಂದೂರು ಪ್ರವಾಸಿಗರ ಗೋಳು ಕೇಳುವವರ್ಯಾರು….?!

ಶರಾವತಿ ಹಿನ್ನೀರು ಕಳಸವಳ್ಳಿಯಲ್ಲಿ ಲಾಂಚ್ ಗಳಿಲ್ಲದೆ ಸ್ಥಳೀಯರು ಹಾಗೂ ಸಿಗಂದೂರು ಪ್ರವಾಸಿಗರ ಗೋಳು ಕೇಳುವವರ್ಯಾರು….?!

ಸಾಗರ:- ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಸಾಗರ ವಿಧಾನಸಭಾ ಕ್ಷೇತ್ರದ ಕೋಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಳಸವಳ್ಳಿ – ಅಂಬಾರಗೋಡ್ಲು ಸನಿಹದ ಶರಾವತಿ ಸಂತ್ರಸ್ತರು ಹಾಗೂ ಸಿಗಂದೂರು ಪ್ರವಾಸಿಗರಿಗೆ ಜಲ ಸಾರಿಗೆಯಾದ ಲಾಂಚ್ ಸೌಕರ್ಯವನ್ನೇ ನಂಬಿಕೊಂಡಿದ್ದವರು ಎರಡೂ ಲಾಂಚ್ ಕೆಟ್ಟು ನಿಂತು ಹಲವು ದಿನಗಳು ಉರುಳಿದರೂ ಇತ್ತ ಚಿತ್ತಹರಿಸದ ಶರಾವತಿ ಹಿನ್ನೀರಿನ ಹೊಳೆಬಾಗಿಲಿನಲ್ಲಿ ಜನಸಂಚಾರ ಅಸ್ಥವ್ಯಸ್ತ ಜಲಸಾರಿಗೆ ಇಲಾಖೆಯ ನಿರ್ಲಕ್ಷತನಕ್ಕೆ ಇದೊಂದು ದೊಡ್ಡ ಉದಾಹರಣೆ. ಕಣ್ಣಿದ್ದೂ ಜಾಣ ಕುರುಡುತನ ನಡೆಯ ಶಿವಮೊಗ್ಗ ಜಿಲ್ಲಾಡಳಿತ ವಿರುದ್ಧ ಶರಾವತಿ ಸಂತ್ರಸ್ತರು ಹಾಗೂ ಪ್ರವಾಸಿಗರು ಹಿಡಿಶಾಪ ಹಾಕುತ್ತಿರುವುದು ಅಷ್ಟೇ ನಗ್ನಸತ್ಯ

ಓಂಕಾರ ಎಸ್. ವಿ. ತಾಳಗುಪ್ಪ….

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...