Thursday, May 1, 2025
Google search engine
Homeಶಿವಮೊಗ್ಗಕಂದಾಯ ಇಲಾಖೆಯ ನೌಕರರ ಸಂಘದ ಅಧ್ಯಕ್ಷ ಲೋಕಾಯುಕ್ತ ಬಲೆಗೆ ಬಿದ್ದಿದ್ದು ಹೇಗೆ..?!

ಕಂದಾಯ ಇಲಾಖೆಯ ನೌಕರರ ಸಂಘದ ಅಧ್ಯಕ್ಷ ಲೋಕಾಯುಕ್ತ ಬಲೆಗೆ ಬಿದ್ದಿದ್ದು ಹೇಗೆ..?!

ಶಿವಮೊಗ್ಗ: ಸರ್ಕಾರಿ ನೌಕರರ ಕಂದಾಯ ಇಲಾಖೆಯ ನೌಕರರ ಸಂಘದ ಅಧ್ಯಕ್ಷ ಹಾಗೂ ‌ಕಂದಾಯ ಇಲಾಖೆಯ ಸಿರಸ್ತೆದಾರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದು 1.50.000/ ರೂ, ನಗದು ಹಣದೊಂದಿಗೆ ಇಂದು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಏನಿದು ಪ್ರಕರಣ..?!

ಕಂದಾಯ ಇಲಾಖೆಯಲ್ಲಿ ಸಿರಸ್ತೆದಾರ್ ಆಗಿ ಕಾರ್ಯನಿರ್ವಹಿಸುತ್ತಿರುವ ಅರುಣ್ ಕುಮಾರ್ ಹನುಮಂತ ಆರ್ ಬನ್ನಿಕೋಡ್ ಎನ್ನುವ ವ್ಯಕ್ತಿಯ ಹತ್ತಿರ ಮನೆಯ ಖಾತೆ ಬದಲಾವಣೆಗಾಗಿ 3 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ ಅದರ ಮುಂಗಡ ಹಣವಾಗಿ ಒಂದುವರೆ ಲಕ್ಷವನ್ನು ಕೇಳಿದ್ದ ಇದನ್ನು ಬನ್ನಿ ಕೋಡ್ ಲೋಕಾಯುಕ್ತರ ಗಮನಕ್ಕೆ ತಂದಿದ್ದರು ದೂರನ್ನು ನೀಡಿದ್ದರು ಇದನ್ನು ಕೂಲಂಕುಶವಾಗಿ ಪರಿಶೀಲಿಸಿದ ಲೋಕಾಯುಕ್ತರು ಇಂದು ಅರುಣ್ ಕುಮಾರ್ ಅನ್ನು ಒಂದುವರೆ ಲಕ್ಷ ಹಣ ದೊಂದಿಗೆ ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.

ಈ ಕಾರ್ಯಾಚರಣೆಯಲ್ಲಿ ಲೋಕಾಯುಕ್ತ ಎಸ್ ಪಿ ವಾಸುದೇವ್ 15 ಜನ ಪೊಲೀಸ್ ಇಲಾಖೆಯವರು ಹಾಗೂ ಲೋಕಾಯುಕ್ತ ಡಿವೈಎಸ್ಪಿ ಉಮೇಶ್ ಈಶ್ವರ್ ನಾಯ್ಕ್,, ಲೋಕಾಯುಕ್ತ ಇನ್ಸ್ಪೆಕ್ಟರ್ ಶಿಲ್ಪ, ಇನ್ಸ್ಪೆಕ್ಟರ್ ರಾಧಾಕೃಷ್ಣ, ಇನ್ನಿತರ ಸಿಬ್ಬಂದಿಗಳು ಇದ್ದರು…

ರಘುರಾಜ್ ಹೆಚ್.ಕೆ…9449553305….

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...