Home ರಾಜ್ಯBig Breaking news: ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಉಪಾಧ್ಯಕ್ಷ ಎಚ್ ಎಲ್ ಷಡಾಕ್ಷರಿ ಆಯ್ಕೆಯಾಗುವ ಸಾಧ್ಯತೆ..?!

Big Breaking news: ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಉಪಾಧ್ಯಕ್ಷ ಎಚ್ ಎಲ್ ಷಡಾಕ್ಷರಿ ಆಯ್ಕೆಯಾಗುವ ಸಾಧ್ಯತೆ..?!

by EDITOR NEWS WARRIORS
0 comments

ತೀವ್ರ ಕುತೂಹಲ ಕೆರಳಿಸಿರುವ ಶಿವಮೊಗ್ಗ ಡಿಸಿಸಿ ಬ್ಯಾಂಕ್
ಹಾಲಿ ಅಧ್ಯಕ್ಷರ ವಿರುದ್ಧ ಅವಿಶ್ವಾಸ ನಿರ್ಣಯ ಇಂದು ನಡೆಯುತ್ತಿದ್ದು.

ಬ್ಯಾಂಕ್ ನ ಆಡಳಿತ ಮಂಡಳಿಯ 12 ನಿರ್ದೇಶಕರ ಪೈಕಿ ಬ್ಯಾಂಕ್ ನ ಉಪಾಧ್ಯಕ್ಷರಾಗಿರುವ ಷಡಾಕ್ಷರಿ
ನಿರ್ದೇಶಕರುಗಳಾದ
ವಿಜಯ್ ದೇವ್, ದಿನೇಶ್ ದುಗ್ಗಪ್ಪಗೌಡ,ಎಂ ಎಂ ಪರಮೇಶ್ವರ್, ಎಚ್ ಕೆ ವೆಂಕಟೇಶ್,ಸುದೀರ್,
ಸೇರಿ ಏಳು ಮಂದಿ ಅಧ್ಯಕ್ಷರ ವಿರುದ್ಧ ಅವಿಶ್ವಾಸ ನಿರ್ಣಯ ಕೋರಿ ಇತ್ತೀಚೆಗೆ ಎಂ ಡಿ ಅವರಿಗೆ ಅರ್ಜಿ ಸಲ್ಲಿಸಿದ್ದರು.


ಬ್ಯಾಂಕ್ ಎಂ.ಡಿ ಯವರು ಈ ಬಗ್ಗೆ ಕೇಂದ್ರ ಬ್ಯಾಂಕಿನ ಸಕ್ಷಮ ಪ್ರಾಧಿಕಾರಕ್ಕೆ ಪತ್ರ ಬರೆದಿದ್ದರು,
ಪ್ರಾಧಿಕಾರವು ಜುಲೈ 28ನೇ ದಿನಾಂಕವನ್ನು ಅವಿಶ್ವಾಸ ಮಂಡನೆಗೆ ದಿನ ನಿಗದಿ ಮಾಡಿದ್ದರು

ಏಳು ಜನ ಅವಿಶ್ವಾಸ ನಿರ್ಣಯಕ್ಕೆ ಅರ್ಜಿ ಸಲ್ಲಿಸಿರುವುದರಿಂದ ಹಾಲಿ ಅಧ್ಯಕ್ಷರ ವಿರುದ್ಧ ಮತ ಚಲಾಯಿಸಿ ಇವರನ್ನು ಅಧಿಕಾರದಿಂದ ಕೆಳಗಿಳಿಸಿ
ಸಹಕಾರಿ ನಾಯಕ ಆರ್. ಎಂ.ಮಂಜುನಾಥ್ ಬೆಂಬಲಿತ ಉಪಾಧ್ಯಕ್ಷ ಎಚ್ ಎಲ್ ಷಡಾಕ್ಷರಿ ಪ್ರಭಾರಿ ಅಧ್ಯಕ್ಷರಾಗಿ ಆಯ್ಕೆಯಾಗುವ ಸಾಧ್ಯತೆ ಇದೆ.

12 ನಿರ್ದೇಶಕರಲ್ಲಿ 9 ಜನ ನಿರ್ದೇಶಕರು ಹಾಲಿ ಅಧ್ಯಕ್ಷರಾದ ಚನ್ನವೀರಪ್ಪ ವಿರುದ್ಧ ಇದ್ದಾರೆ ಎನ್ನುವ ಮಾಹಿತಿ ಇದೆ ಹೀಗಾಗಿ ಚೆನ್ನವೀರಪ್ಪನವರ ಬೆಂಬಲ ಕಡಿಮೆ ಆಗುತ್ತದೆ..

ಒಂದು ವೇಳೆ ಚೆನ್ನವೀರಪ್ಪನವರೇ ರಾಜೀನಾಮೆ ಕೊಟ್ಟರೆ ಈ ಸಮಸ್ಯೆ ಬಗೆಹರಿಯುತ್ತದೆ ಇಲ್ಲವಾದಲ್ಲಿ ಮತಗಳು ಚಲಾವಣೆ ಆದರೆ ಮಂಜುನಾಥ್ ಗೌಡರ ಬಣ ಅಧ್ಯಕ್ಷ ಗಾದೆ ಹಿಡಿಯುತ್ತದೆ.

ರಘುರಾಜ್ ಹೆಚ್.ಕೆ..9449553305…

Related Articles

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...