Sunday, June 15, 2025
Google search engine
Homeರಾಜ್ಯBig Breaking news: ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಉಪಾಧ್ಯಕ್ಷ ಎಚ್ ಎಲ್ ಷಡಾಕ್ಷರಿ ಆಯ್ಕೆಯಾಗುವ...

Big Breaking news: ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಉಪಾಧ್ಯಕ್ಷ ಎಚ್ ಎಲ್ ಷಡಾಕ್ಷರಿ ಆಯ್ಕೆಯಾಗುವ ಸಾಧ್ಯತೆ..?!

ತೀವ್ರ ಕುತೂಹಲ ಕೆರಳಿಸಿರುವ ಶಿವಮೊಗ್ಗ ಡಿಸಿಸಿ ಬ್ಯಾಂಕ್
ಹಾಲಿ ಅಧ್ಯಕ್ಷರ ವಿರುದ್ಧ ಅವಿಶ್ವಾಸ ನಿರ್ಣಯ ಇಂದು ನಡೆಯುತ್ತಿದ್ದು.

ಬ್ಯಾಂಕ್ ನ ಆಡಳಿತ ಮಂಡಳಿಯ 12 ನಿರ್ದೇಶಕರ ಪೈಕಿ ಬ್ಯಾಂಕ್ ನ ಉಪಾಧ್ಯಕ್ಷರಾಗಿರುವ ಷಡಾಕ್ಷರಿ
ನಿರ್ದೇಶಕರುಗಳಾದ
ವಿಜಯ್ ದೇವ್, ದಿನೇಶ್ ದುಗ್ಗಪ್ಪಗೌಡ,ಎಂ ಎಂ ಪರಮೇಶ್ವರ್, ಎಚ್ ಕೆ ವೆಂಕಟೇಶ್,ಸುದೀರ್,
ಸೇರಿ ಏಳು ಮಂದಿ ಅಧ್ಯಕ್ಷರ ವಿರುದ್ಧ ಅವಿಶ್ವಾಸ ನಿರ್ಣಯ ಕೋರಿ ಇತ್ತೀಚೆಗೆ ಎಂ ಡಿ ಅವರಿಗೆ ಅರ್ಜಿ ಸಲ್ಲಿಸಿದ್ದರು.


ಬ್ಯಾಂಕ್ ಎಂ.ಡಿ ಯವರು ಈ ಬಗ್ಗೆ ಕೇಂದ್ರ ಬ್ಯಾಂಕಿನ ಸಕ್ಷಮ ಪ್ರಾಧಿಕಾರಕ್ಕೆ ಪತ್ರ ಬರೆದಿದ್ದರು,
ಪ್ರಾಧಿಕಾರವು ಜುಲೈ 28ನೇ ದಿನಾಂಕವನ್ನು ಅವಿಶ್ವಾಸ ಮಂಡನೆಗೆ ದಿನ ನಿಗದಿ ಮಾಡಿದ್ದರು

ಏಳು ಜನ ಅವಿಶ್ವಾಸ ನಿರ್ಣಯಕ್ಕೆ ಅರ್ಜಿ ಸಲ್ಲಿಸಿರುವುದರಿಂದ ಹಾಲಿ ಅಧ್ಯಕ್ಷರ ವಿರುದ್ಧ ಮತ ಚಲಾಯಿಸಿ ಇವರನ್ನು ಅಧಿಕಾರದಿಂದ ಕೆಳಗಿಳಿಸಿ
ಸಹಕಾರಿ ನಾಯಕ ಆರ್. ಎಂ.ಮಂಜುನಾಥ್ ಬೆಂಬಲಿತ ಉಪಾಧ್ಯಕ್ಷ ಎಚ್ ಎಲ್ ಷಡಾಕ್ಷರಿ ಪ್ರಭಾರಿ ಅಧ್ಯಕ್ಷರಾಗಿ ಆಯ್ಕೆಯಾಗುವ ಸಾಧ್ಯತೆ ಇದೆ.

12 ನಿರ್ದೇಶಕರಲ್ಲಿ 9 ಜನ ನಿರ್ದೇಶಕರು ಹಾಲಿ ಅಧ್ಯಕ್ಷರಾದ ಚನ್ನವೀರಪ್ಪ ವಿರುದ್ಧ ಇದ್ದಾರೆ ಎನ್ನುವ ಮಾಹಿತಿ ಇದೆ ಹೀಗಾಗಿ ಚೆನ್ನವೀರಪ್ಪನವರ ಬೆಂಬಲ ಕಡಿಮೆ ಆಗುತ್ತದೆ..

ಒಂದು ವೇಳೆ ಚೆನ್ನವೀರಪ್ಪನವರೇ ರಾಜೀನಾಮೆ ಕೊಟ್ಟರೆ ಈ ಸಮಸ್ಯೆ ಬಗೆಹರಿಯುತ್ತದೆ ಇಲ್ಲವಾದಲ್ಲಿ ಮತಗಳು ಚಲಾವಣೆ ಆದರೆ ಮಂಜುನಾಥ್ ಗೌಡರ ಬಣ ಅಧ್ಯಕ್ಷ ಗಾದೆ ಹಿಡಿಯುತ್ತದೆ.

ರಘುರಾಜ್ ಹೆಚ್.ಕೆ..9449553305…

RELATED ARTICLES
- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!