Wednesday, April 30, 2025
Google search engine
Homeರಾಜ್ಯBig Breaking news: ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಉಪಾಧ್ಯಕ್ಷ ಎಚ್ ಎಲ್ ಷಡಾಕ್ಷರಿ ಆಯ್ಕೆಯಾಗುವ...

Big Breaking news: ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಉಪಾಧ್ಯಕ್ಷ ಎಚ್ ಎಲ್ ಷಡಾಕ್ಷರಿ ಆಯ್ಕೆಯಾಗುವ ಸಾಧ್ಯತೆ..?!

ತೀವ್ರ ಕುತೂಹಲ ಕೆರಳಿಸಿರುವ ಶಿವಮೊಗ್ಗ ಡಿಸಿಸಿ ಬ್ಯಾಂಕ್
ಹಾಲಿ ಅಧ್ಯಕ್ಷರ ವಿರುದ್ಧ ಅವಿಶ್ವಾಸ ನಿರ್ಣಯ ಇಂದು ನಡೆಯುತ್ತಿದ್ದು.

ಬ್ಯಾಂಕ್ ನ ಆಡಳಿತ ಮಂಡಳಿಯ 12 ನಿರ್ದೇಶಕರ ಪೈಕಿ ಬ್ಯಾಂಕ್ ನ ಉಪಾಧ್ಯಕ್ಷರಾಗಿರುವ ಷಡಾಕ್ಷರಿ
ನಿರ್ದೇಶಕರುಗಳಾದ
ವಿಜಯ್ ದೇವ್, ದಿನೇಶ್ ದುಗ್ಗಪ್ಪಗೌಡ,ಎಂ ಎಂ ಪರಮೇಶ್ವರ್, ಎಚ್ ಕೆ ವೆಂಕಟೇಶ್,ಸುದೀರ್,
ಸೇರಿ ಏಳು ಮಂದಿ ಅಧ್ಯಕ್ಷರ ವಿರುದ್ಧ ಅವಿಶ್ವಾಸ ನಿರ್ಣಯ ಕೋರಿ ಇತ್ತೀಚೆಗೆ ಎಂ ಡಿ ಅವರಿಗೆ ಅರ್ಜಿ ಸಲ್ಲಿಸಿದ್ದರು.


ಬ್ಯಾಂಕ್ ಎಂ.ಡಿ ಯವರು ಈ ಬಗ್ಗೆ ಕೇಂದ್ರ ಬ್ಯಾಂಕಿನ ಸಕ್ಷಮ ಪ್ರಾಧಿಕಾರಕ್ಕೆ ಪತ್ರ ಬರೆದಿದ್ದರು,
ಪ್ರಾಧಿಕಾರವು ಜುಲೈ 28ನೇ ದಿನಾಂಕವನ್ನು ಅವಿಶ್ವಾಸ ಮಂಡನೆಗೆ ದಿನ ನಿಗದಿ ಮಾಡಿದ್ದರು

ಏಳು ಜನ ಅವಿಶ್ವಾಸ ನಿರ್ಣಯಕ್ಕೆ ಅರ್ಜಿ ಸಲ್ಲಿಸಿರುವುದರಿಂದ ಹಾಲಿ ಅಧ್ಯಕ್ಷರ ವಿರುದ್ಧ ಮತ ಚಲಾಯಿಸಿ ಇವರನ್ನು ಅಧಿಕಾರದಿಂದ ಕೆಳಗಿಳಿಸಿ
ಸಹಕಾರಿ ನಾಯಕ ಆರ್. ಎಂ.ಮಂಜುನಾಥ್ ಬೆಂಬಲಿತ ಉಪಾಧ್ಯಕ್ಷ ಎಚ್ ಎಲ್ ಷಡಾಕ್ಷರಿ ಪ್ರಭಾರಿ ಅಧ್ಯಕ್ಷರಾಗಿ ಆಯ್ಕೆಯಾಗುವ ಸಾಧ್ಯತೆ ಇದೆ.

12 ನಿರ್ದೇಶಕರಲ್ಲಿ 9 ಜನ ನಿರ್ದೇಶಕರು ಹಾಲಿ ಅಧ್ಯಕ್ಷರಾದ ಚನ್ನವೀರಪ್ಪ ವಿರುದ್ಧ ಇದ್ದಾರೆ ಎನ್ನುವ ಮಾಹಿತಿ ಇದೆ ಹೀಗಾಗಿ ಚೆನ್ನವೀರಪ್ಪನವರ ಬೆಂಬಲ ಕಡಿಮೆ ಆಗುತ್ತದೆ..

ಒಂದು ವೇಳೆ ಚೆನ್ನವೀರಪ್ಪನವರೇ ರಾಜೀನಾಮೆ ಕೊಟ್ಟರೆ ಈ ಸಮಸ್ಯೆ ಬಗೆಹರಿಯುತ್ತದೆ ಇಲ್ಲವಾದಲ್ಲಿ ಮತಗಳು ಚಲಾವಣೆ ಆದರೆ ಮಂಜುನಾಥ್ ಗೌಡರ ಬಣ ಅಧ್ಯಕ್ಷ ಗಾದೆ ಹಿಡಿಯುತ್ತದೆ.

ರಘುರಾಜ್ ಹೆಚ್.ಕೆ..9449553305…

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...