Sunday, June 15, 2025
Google search engine
Homeಸಾಗರಜನಸ್ನೇಹಿ ಅಧಿಕಾರಿ ತಹಸೀಲ್ದಾರ್ ಮಲ್ಲೇಶ್ ಪೂಜಾರ್ ಗೆ ವರ್ಗಾವಣೆಯ ಸನ್ಮಾನ..!

ಜನಸ್ನೇಹಿ ಅಧಿಕಾರಿ ತಹಸೀಲ್ದಾರ್ ಮಲ್ಲೇಶ್ ಪೂಜಾರ್ ಗೆ ವರ್ಗಾವಣೆಯ ಸನ್ಮಾನ..!

ಸಾಗರ :- ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನಲ್ಲಿ ಜನಾನುರಾಗಿ, ಆಡಳಿತದಲ್ಲಿ ಪಾರದರ್ಶಕ ಆಡಳಿತಗಾರರಾಗಿ ತಹಸೀಲ್ದಾರ್ ರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮಲ್ಲೇಶ್ ಪೂಜಾರ್ ರವರು ತಮ್ಮ ಕಛೇರಿಯ ಒಳಗೆ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಮುಕ್ತ ಪ್ರವೇಶ ಅವಕಾಶ ಕಲ್ಪಿಸಿದ್ದೂ, ಶೀಘ್ರದಲ್ಲಿ ತಮ್ಮ ಇಲಾಖೆಯ ಸಂಬಂಧ ಪಟ್ಟ ಅಧಿಕಾರಿ ಅಥವಾ ನೌಕರರಿಂದ ಶೀಘ್ರದಲ್ಲಿ ಸರ್ಕಾರಿ ಸೇವೆಯನ್ನೂ ಆದೇಶಿಸಿ ಸೂಕ್ತ ಪರಿಹಾರ ಕಲ್ಪಿಸುವ ಜೊತೆಗೆ ಕಛೇರಿಯಲ್ಲಿ ಕರ್ತವ್ಯ ನಿರತ ಕೆಲ ಅಧಿಕಾರಿಗಳು / ನೌಕರರ ವಿರುದ್ಧ ಶಿಸ್ತಿನ ಕ್ರಮ ಕೈಗೊಳ್ಳುತ್ತಿದ್ದೂ, ಮೇಜರ್ ಸರ್ಜರಿ ಮಾಡಿ ಸಾರ್ವಜನಿಕ ವಲಯದಲ್ಲಿ ಧಕ್ಷ ಪ್ರಾಮಾಣಿಕ ಅಧಿಕಾರಿಯಾಗಿ ಜನ ಮಾನಸದಲ್ಲಿ ತನ್ನದೇ ಆದ ಛಾಪು ಮೂಡಿಸುತ್ತಿರುವಾಗಲೇ ಬೇರೆಡೆಗೆ ವರ್ಗಾವಣೆ ಮಾಡಿರುವುದನ್ನೇ ಸಾಮಾಜಿಕ ಜಾಲತಾಣಗಳಲ್ಲಿ ನೆಟ್ಟಿಗರು ತೀವ್ರ ಖಂಡನೇ ವ್ಯಕ್ತಪಡಿಸಿರುವುದು ಬೆಳಕಿಗೆ ಬಂದಿದೆ.

ಮಲ್ಲೇಶ್ ಪೂಜಾರ್ ಸಾಗರ ತಹಸೀಲ್ದಾರ್ ವರ್ಗಾವಣೆ ಹಿಂದೇ ಅಡಗಿದ ಕೌತುಕದ ಅನುಮಾನಗಳಿಗೆ ಉತ್ತರ ನಿಲುಕದ ಯಕ್ಷ ಪ್ರೆಶ್ನೆಯಾಗಿಯೇ ಉಳಿದಿದೆ

ಓಂಕಾರ ಎಸ್. ವಿ. ತಾಳಗುಪ್ಪ

RELATED ARTICLES
- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!