Wednesday, April 30, 2025
Google search engine
Homeರಾಜ್ಯಜಾಗೃತಿ ಟ್ರಸ್ಟ್ 25 ನೇ‌ ವಾರ್ಷಿಕೋತ್ಸವಕ್ಕೆ ಸರ್ವರಿಗೂ ಸ್ವಾಗತ ಬಿ ನಾಗೇಶ್..!

ಜಾಗೃತಿ ಟ್ರಸ್ಟ್ 25 ನೇ‌ ವಾರ್ಷಿಕೋತ್ಸವಕ್ಕೆ ಸರ್ವರಿಗೂ ಸ್ವಾಗತ ಬಿ ನಾಗೇಶ್..!

ನಿರಂತರ ಕಾರ್ಯಕ್ರಮಗಳನ್ನು ಮಾಡುವ‌ ಮೂಲಕ ಸಧಾ ಸುದ್ದಿಯಲ್ಲಿರುವ ಗ್ರಾಮೀಣ ಪ್ರತಿಭೆಗಳನ್ನು ಸೇರಿದಂತೆ ಹಲವು ಕವಿಗಳಿಗೆ ಸಾಹಿತಿಗಳಿಗೆ ಒಂದೊಳ್ಳೆ ಸದಾವಕಾಶವನ್ನು ನೀಡುವ ನಿರಂತರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿರುವ ಜಾಗೃತಿ ಟ್ರಸ್ಟ್ ಸಮಾಜದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನ ಮಾಡುವುದರ ಮೂಲಕ ಕನ್ನಡ ತೇರನ್ನು ಎಳೆಯುತ್ತಿರುವ ಜಾಗೃತಿ ಟ್ರಸ್ಟ್ 25 ನೇ ವಾರ್ಷಿಕೋತ್ಸವ ಸಂಭ್ರಮಾಚರಣೆಯನ್ನು ಆಚರಿಸುತ್ತಿದೆ.


ಇದರ ವಿಶೇಷವಾಗಿ ಎಂ ,ಎಸ್ ನರಸಿಂಹಮೂರ್ತಿಯವರ
ಹುಟ್ಟುಹಬ್ಬ ಆಚರಣೆ ಮಾಡುವುದರ ಮೂಲಕ ನಗೆ ಹಬ್ಬ,
ಕೆಂಪಮ್ಮ ಪುರಸ್ಕಾರ ,ಸಾಧಕರಿಗೆ ಸನ್ಮಾನ, ಕವಿಗೋಷ್ಠಿ ,ಸಾಂಸ್ಕೃತಿಕ ಕಾರ್ಯಕ್ರಮಗಳು , ಸೇರಿದಂತೆ ಅದ್ದೂರಿಯಾಗಿ ರವೀಂದ್ರ ಕಲಾಕ್ಷೇತ್ರದಲ್ಲಿ ಇದೇ ಅಕ್ಟೋಬರ್ 20 ರಂದು ನಡೆಯಲಿದ್ದು ನೂರು ಕವಿತೆಗಳನ್ನು ಒಳಗೊಂಡ ಕಾವ್ಯ ಪುಸ್ತಕವನ್ನು ಬಿಡುಗಡೆ ಮಾಡಲಾಗುವುದು.


ಆಸಕ್ತ ಕವಿಗಳು ಹಾಗೂ ಕವಯತ್ರಿಯರಿಂದ ಕವಿತೆಗಳನ್ನು ಆಹ್ವಾನಿಸಲಾಗಿದೆ.
ಕಾರ್ಯಕ್ರಮಕ್ಕೆ ಸಾಹಿತಿಗಳು, ಕನ್ನಡ ಅಭಿಮಾನಿಗಳಿಗೂ , ಸರ್ವರಿಗೂ ಸ್ವಾಗತವಿದೆ.
ಸರ್ವರು ಸಾಹಿತ್ಯದ ಸವಿರುಚಿಯನ್ನು ಸವಿಯಬಹುದು.
ಕನ್ನಡಾಂಬೆಯ‌ ಪ್ರಣತೆಯನ್ನು ಹಚ್ಚಲು ಒಂದೊಳ್ಳೆ ಸುವರ್ಣ ಅವಕಾಶ ಬನ್ನಿ ಎಲ್ಲರೂ ಸೇರಿ
ಕನ್ನಡ ತಾಯಿಯ ತೇರನ್ನು ಎಳೆಯೋಣ
ಸಹಬಾಳ್ವೆ ಭಾವೈಕ್ಯತೆಯಲ್ಲಿ ಸಂಭ್ರಮಿಸೋಣ ಎಂದು ಸಂಸ್ಥಾಪಕ ಅಧ್ಯಕ್ಷರಾದ ಬಿ ನಾಗೇಶ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಈ ಕೆಳಗಿನ ವಿಳಾಸಕ್ಕೆ ಕವಿತೆಗಳನ್ನು ಕಳುಹಿಸಬೇಕು. ಅಂಚೆಯ ಮುಖಾಂತರ …

ಬಿ ನಾಗೇಶ್

ಅಕ್ಕಿತಿಮ್ಮನಹಳ್ಳಿ ಶಾಂತಿನಗರ
ಬೆಂಗಳೂರು 560027 ..

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 9590939909… ಜಾಗೃತಿ ಟ್ರಸ್ಟ್….

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...