Home ರಾಜ್ಯWhat do expert doctors say about “Madras Eye”..? ಮುಂದುವರಿದ “ಮದ್ರಾಸ್ ಐ” ಮುಂಜಾಗ್ರತೆ ಕ್ರಮಗಳೇನು..?!

What do expert doctors say about “Madras Eye”..? ಮುಂದುವರಿದ “ಮದ್ರಾಸ್ ಐ” ಮುಂಜಾಗ್ರತೆ ಕ್ರಮಗಳೇನು..?!

by EDITOR NEWS WARRIORS
0 comments

ರಾಜ್ಯದಲ್ಲಿ ಮತ್ತೆ ಮದ್ರಾಸ್ ಐ ಪ್ರಕರಣಗಳು ನಿರಂತರವಾಗಿ ಹೆಚ್ಚಾಗುತ್ತಿದ್ದು ಇದನ್ನು ಕಂಜಕ್ಟಿವೈಟಿಸ್ ಪ್ರಕರಣ ಎಂದು ಸಹ ಕರೆಯುತ್ತಾರೆ.

ಮದ್ರಾಸ್ ಐ ಯಾವ ಸಮಯದಲ್ಲಿ ಬರುತ್ತದೆ..?!


ವಾತಾವರಣದಲ್ಲಿ ತೇವಾಂಶ ಹೆಚ್ಚಾದಾಗ ಅಥವಾ ಚಳಿಯಿಂದಾಗಿ ವೈರಾಣುಗಳು ನೇರವಾಗಿ ಕಣ್ಣಿನ ಮೇಲೆ ಪರಿಣಾಮ ಬೀರುತ್ತವೆ ಇಂತಹ ಸಂದರ್ಭದಲ್ಲಿ ಬರುವುದು ಸಹಜ ಎನ್ನುತ್ತಾರೆ ತಜ್ಞ ವೈದ್ಯರು…

ಮದ್ರಾಸ್ ಐ ಲಕ್ಷಣಗಳು :


ಕಣ್ಣು ಕೆಂಪಗಾಗುವುದು
ಕಣ್ಣಿನಿಂದ ನೀರು ಸೋರುವುದು
ಕಣ್ಣಿನ ತುರಿಕೆ
ನಿರಂತರವಾಗಿ ಕಣ್ಣು ನೋವು, ಚುಚ್ಚಿದಂತಹ ಅನುಭವ
ದೃಷ್ಟಿ ಮಂಜಾಗುವುದು
ಬೆಳಕು ನೋಡಲು ಸಾಧ್ಯವಾಗದ ಸ್ಥಿತಿ
ಕಣ್ಣಿನ ಎರಡು ರೆಪ್ಪೆಗಳಲ್ಲಿ ಕೀವು ಮಿಶ್ರಿತದಿಂದ ಕೂಡಿರುವುದು..

ಈ ಮೇಲಿನ ಲಕ್ಷಣಗಳು ಕಂಡು ಬಂದರೆ ಮದ್ರಾಸ್ ಐ ಆಗಿರುವುದು ಗ್ಯಾರಂಟಿ ಎಂದಾಗುತ್ತದೆ.

ಮದ್ರಾಸ್ ಐ ಬಂದಾಗ ಕೈಗೊಳ್ಳಬೇಕಾದ ಮುಂಜಾಗೃತಾ ಕ್ರಮಗಳು :


ಸ್ವಚ್ಛತೆಯಿಂದ ಇರಬೇಕು.
ಸೋಂಕು ಇರುವ ವ್ಯಕ್ತಿಯ ನಡುವೆ ಕಣ್ಣಿನ ನೇರ ಸಂಪರ್ಕ ಮಾಡಬಾರದು.
ಮದ್ರಾಸ್ ಐ ಸೋಂಕಿತ ವ್ಯಕ್ತಿ ಬಳಸುವ ಕರವಸ್ತ್ರ, ಇನ್ನಿತರ ವಸ್ತುಗಳನ್ನು ಬಳಸಬಾರದು.
ಸೋಪು ನೀರಿನಿಂದ ಕೈಗಳನ್ನು ತೊಳೆದುಕೊಳ್ಳಬೇಕು.
ಸೋಂಕಿತ ವ್ಯಕ್ತಿಗೆ ಜ್ವರ, ಶೀತ, ಕೆಮ್ಮು ಇದ್ದಲ್ಲಿ ತಕ್ಷಣ ಚಿಕಿತ್ಸೆ ಪಡೆಯಬೇಕು
ಸೋಂಕು ತೀವ್ರವಾಗಿದ್ದರೆ ನೇತ್ರತಜ್ಞರನ್ನು ಭೇಟಿಯಾಗಬೇಕು.
ಸ್ವಚ್ಚವಾದ ನೀರಿನಿಂದ ಕಣ್ಣುಗಳನ್ನು ಶುಚಿಗೊಳಿಸಿ
ಸೋಂಕು ಕಂಡುಬಂದ ತಕ್ಷಣ ವೈದ್ಯರಿಂದ ಚಿಕಿತ್ಸೆ ಪಡೆಯಿರಿ
ಸೋಂಕಿತರು ಪೌಷ್ಠಿಕ ಆಹಾರ ಸೇವಿಸಬೇಕು
ಕರವಸ್ತ್ರ, ಇತರ ವಸ್ತ್ರಗಳನ್ನು ಸಂಸ್ಕರಿಸಿ ಬಳಸಬೇಕು.
ಪದೇ ಪದೇ ಕಣ್ಣುಗಳನ್ನು ಮುಟ್ಟಬಾರದು…. ಎನ್ನುತ್ತಾರೆ ತಜ್ಞ ವೈದ್ಯರು….

Related Articles

Latest news
Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..!