Sunday, June 15, 2025
Google search engine
Homeತೀರ್ಥಹಳ್ಳಿBig news : ತೀರ್ಥಹಳ್ಳಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ತೋಟದಲ್ಲಿ ಗುಂಡಿನ ಸದ್ದು..!

Big news : ತೀರ್ಥಹಳ್ಳಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ತೋಟದಲ್ಲಿ ಗುಂಡಿನ ಸದ್ದು..!

ತೀರ್ಥಹಳ್ಳಿ :‌ಹಿಂದೆ ಇದ್ದ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಆನಂದ್ ಅವರ ನಿವೃತ್ತಿಯ ನಂತರ ಕೆಲವು ಸಮಯದವರೆಗೆ ಹೆಚ್ಚುವರಿ ಯಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ಕಾರ್ಯನಿರ್ವಹಿಸಿದ ತಾಲೂಕಿನ ಕೊಂಡ್ಲುರು ಶಾಲೆಯ ಮುಖ್ಯೋಪಾಧ್ಯಾಯರಾದ ಗಿರಿರಾಜ್ ತೋಟದಲ್ಲಿ ರಾತ್ರಿ ಗುಂಡಿನ ಶಬ್ದವಾಗಿದ್ದು. ಅದು ಗುಂಡಿನ ಶಬ್ದವು ಅಥವಾ ಪಟಾಕಿ ಸದ್ದು ಎನ್ನುವ ಚರ್ಚೆಯಲ್ಲಿ ತೀರ್ಥಹಳ್ಳಿಯ ನಾಗರಿಕರು ಬಿದ್ದಿದ್ದಾರೆ.

ಹೆಚ್ಚಿನ ಮಾಹಿತಿಯ ನಿರೀಕ್ಷೆಯಲ್ಲಿ ಪತ್ರಿಕೆ….

RELATED ARTICLES
- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!