Tuesday, April 29, 2025
Google search engine
Homeಶಿವಮೊಗ್ಗಸಾಗರ ತಾಲ್ಲೂಕು ಪಂಚಾಯಿತಿಯ ಕಾರ್ಯನಿರ್ವಾಹಕ ಅಧಿಕಾರಿಗಳ ಕಥೆ ವ್ಯಥೆ..!

ಸಾಗರ ತಾಲ್ಲೂಕು ಪಂಚಾಯಿತಿಯ ಕಾರ್ಯನಿರ್ವಾಹಕ ಅಧಿಕಾರಿಗಳ ಕಥೆ ವ್ಯಥೆ..!

ಪರವಾನಿಗೆ ಪಡೆದಿದ್ದೂ ಕೆಳ ಅಂತಸ್ತಿನಲ್ಲಿ ಗೃಹ ನಿರ್ಮಾಣಕ್ಕೆ – ಕಟ್ಟಡ ನಿರ್ಮಾಣ ಮಾಡುತ್ತಿರುವುದು ವಾಣಿಜ್ಯ ಸಂಕಿರ್ಣ – ಅದೂ ನೆಲ ಅಂತಸ್ತು ಸೇರಿ 03 ಅಂತಸ್ತು – ಇತ್ತ ಕಾರ್ಮಿಕ ನಿಧಿಗೂ ದೋಖಾ ಅತ್ತ ಗ್ರಾಮ ಪಂಚಾಯಿತಿ ಆದಾಯಕ್ಕೂ ದೋಖಾ – ಅಕ್ರಮಕ್ಕೆ, ಸರ್ಕಾರದ ಭೋಕ್ಕಸಕ್ಕೆ ತೀವ್ರ ನಷ್ಟವಾಗಲು ಕ್ಷೇತ್ರ ಪಾಲಕ ಆಂಜನೇಯನ ಸಾಥ್……!?

ತಾಳಗುಪ್ಪ :- ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಸೊರಬ ವಿಧಾನಸಭಾ ಕ್ಷೇತ್ರದ ತಾಳಗುಪ್ಪ ಹೋಬಳಿಯ ತಾಳಗುಪ್ಪ ಗ್ರಾಮ ಪಂಚಾಯಿತಿಯಲ್ಲಿಯೂ ಕೂಡ ಇದೇ ರೀತಿಯ ಪ್ರಕರಣಗಳು ಮಿತಿ ಮೀರಿದ್ದು, ಮನೆ ಕಟ್ಟುಲು ಅದರಲ್ಲೂ ನೆಲ ಅಂತಸ್ತು ನಿರ್ಮಿಸಲು ಮಾತ್ರಾ ಗ್ರಾಮ ಪಂಚಾಯಿತಿಯಿಂದ ಪರವಾನಿಗೆ ಪಡೆದು ವಾಣಿಜ್ಯ ಮಳಿಗೆಗಳನ್ನೂ ಒಂದರ ಮೇಲ್ಲೊಂದರಂತೆ ನೆಲ ಅಂತಸ್ತು ಸೇರಿ 4 ಅಂತಸ್ತು ಕಟ್ಟಡ ನಿರ್ಮಿಸುತ್ತಿದ್ದೂ, ಅದರಲ್ಲೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ನೆಲ ಅಂತಸ್ತು ಸೇರಿ 2 ಅಂತಸ್ತು ಕಟ್ಟಲು ಅನುಮತಿಯನ್ನೂ ಪಂಚಾಯತ್ ರಾಜ್ ಅಧಿ ನಿಯಮದಲ್ಲಿ ಆದೇಶವಿದ್ದರೂ, ತಾಳಗುಪ್ಪ ಗ್ರಾಮ ಪಂಚಾಯಿತಿ ಆಡಳಿತ ಮಾತ್ರಾ ಅಕ್ರಮವಾಗಿ ನೆಲ ಅಂತಸ್ತು ಸೇರಿ 04 ಅಂತಸ್ತು ವಾಣಿಜ್ಯ ಕಟ್ಟಡ ನಿರ್ಮಿಸುತ್ತಿದ್ದರೂ, ವಾಹನ ನಿಲುಗಡೆಗಾಗಿ ಕೆಳ ಅಂತಸ್ತು ಮೀಸಲಿಡದೇ ಕಾನೂನು ಬಾಹಿರವಾಗಿ ಕಟ್ಟಡ ನಿರ್ಮಿಸುತ್ತಿದ್ದರೂ ಕುಂಭ ಕರ್ಣ ನಿದ್ರೆಯಲ್ಲಿ ತಾಳಗುಪ್ಪ ಗ್ರಾಮ ಪಂಚಾಯಿತಿ ಆಡಳಿತ….. ಸಾಗರ ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿಗಳಿಗೆ ಗ್ರಾಮ ಪಂಚಾಯಿತಿಯ ಮೇಲುಸ್ತುವಾರಿ ನೋಡಿಕೊಳ್ಳಲು ಸರ್ಕಾರಿ ವಾಹನ ನೀಡಿದ್ದರೂ ಆಟಕ್ಕುಂಟು ಲೆಕ್ಕಕ್ಕಿಲ್ಲ ಆಗಿದೆ ಸಾಗರ ತಾಲ್ಲೂಕು ಪಂಚಾಯಿತಿಯ ಕಾರ್ಯನಿರ್ವಾಹಕ ಅಧಿಕಾರಿಗಳ ಕಥೆ ವ್ಯಥೆ…

ಓಂಕಾರ ಎಸ್. ವಿ. ತಾಳಗುಪ್ಪ….

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...