Saturday, June 14, 2025
Google search engine
Homeರಾಜ್ಯಶಿವಮೊಗ್ಗದ ನವುಲೆಯ ಮುಖ್ಯರಸ್ತೆಗೆ ಅಲಂಕಾರಿಕ ದೀಪ, ಉದ್ಘಾಟನೆಗೊಳಿಸಿದ ಸಂಸದ ಬಿ.ವೈ ರಾಘವೇಂದ್ರ...

ಶಿವಮೊಗ್ಗದ ನವುಲೆಯ ಮುಖ್ಯರಸ್ತೆಗೆ ಅಲಂಕಾರಿಕ ದೀಪ, ಉದ್ಘಾಟನೆಗೊಳಿಸಿದ ಸಂಸದ ಬಿ.ವೈ ರಾಘವೇಂದ್ರ…

ಶಿವಮೊಗ್ಗ : ಪಟ್ಟಣದ ಎಲ್ ಬಿ ಎಸ್ ನಗರದಿಂದ ಒಂದು ಕಿ. ಮೀ ಉದ್ದದಷ್ಟು ₹59 ಲಕ್ಷ ಮೊತ್ತದಲ್ಲಿ ರಸ್ತೆಯ ಮಧ್ಯ ಭಾಗದಲ್ಲಿ ಅಲಂಕಾರಿಕ ದೀಪದ ಉದ್ಘಾಟಿಸಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಶಿವಮೊಗ್ಗ ಜಿಲ್ಲೆಯ ವಿವಿಧ ಪಟ್ಟಣಗಳಿಗೆ ಅಲಂಕಾರಿಕ ಬೀದಿ ದೀಪವನ್ನು ಅಳವಡಿಸುವ ಕಾಮಗಾರಿಯನ್ನು ಕೆಶಿಪ್ ವತಿಯಿಂದ ನಿರ್ವಹಿಸಲು ಒಟ್ಟು ₹ 7.12 ಕೋಟಿಯಾಗಿರುತ್ತದೆ.

  • ಶಿಕಾರಿಪುರ ಶಿರಾಳಕೊಪ್ಪ ಮತ್ತು ಸೊರಬ ತಾಲೂಕಿನ ಅನವಟ್ಟಿಯಲ್ಲಿ ಕೂಡ ಇದೆ ಮಾದರಿಯಲ್ಲಿ ಅಲಂಕಾರಿಕ ದೀಪಗಳನ್ನು ಅಳವಡಿಸಲಾಗಿದೆ. 80 KM ಉದ್ದದ ರಸ್ತೆಗೆ 10 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಟ್ರಾಫಿಕ್ ಕಂಟ್ರೋಲ್ ಇರುವ ಕಾಮಗಾರಿ ಪ್ರಾರಂಭವಾಗಲಿದೆ.
    ಅದರಲ್ಲಿ CCTV ವ್ಯವಸ್ಥೆ ಮತ್ತು ವಿದೇಶದ ಮಾದರಿಯಲ್ಲಿ ಈ ರಸ್ತೆಯನ್ನು ಜೊತೆಗೆ ನಮ್ಮ ಶಿವಮೊಗ್ಗವನ್ನು ಅಭಿವೃದ್ಧಿಮಾಡಲಾಗುವುದು ಎಂದು ಸಂಸದರಾದ ಬಿ. ವೈ ರಾಘವೇಂದ್ರ ತಿಳಿಸಿದರು.

ಕಾಂತೇಶ್ ಈಶ್ವರಪ್ಪ, ಮಹಾ ಪೌರರದ ಸುನಿತಾ ಅಣ್ಣಪ್ಪ, ಸೂ.ಡ ಅಧ್ಯಕ್ಷರಾದ ಜ್ಯೋತಿ ಪ್ರಕಾಶ್, ಚನ್ನಪಸಪ್ಪ, ಬಳ್ಳಿಕೆರೆ ಸಂತೋಷ್
ಮಹಾನಗರ ಪಾಲಿಕೆಯ ಸದಸ್ಯರಾದ ವಿಶ್ವಾಸ ಇ, ವಾರ್ಡಿನ ಪ್ರಮುಖರು, ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು…

ವರದಿ.. ರಘುರಾಜ್ ಹೆಚ್. ಕೆ..

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ… 9449553305/7892830899…

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!