Sunday, June 15, 2025
Google search engine
Homeಶಿವಮೊಗ್ಗಸಹಕಾರಿ ಸಚಿವ ಕೆ ಎನ್ ರಾಜಣ್ಣ ಅವರಿಗೆ ನೆನಪಿನ ಕಾಣಿಕೆ ನೀಡಿದ ಸಹಕಾರಿ ಧುರೀಣ ಡಾ/...

ಸಹಕಾರಿ ಸಚಿವ ಕೆ ಎನ್ ರಾಜಣ್ಣ ಅವರಿಗೆ ನೆನಪಿನ ಕಾಣಿಕೆ ನೀಡಿದ ಸಹಕಾರಿ ಧುರೀಣ ಡಾ/ ಆರ್ ಎಂ ಮಂಜುನಾಥ್ ಗೌಡ..!

ಶಿವಮೊಗ್ಗ: ರಾಜ್ಯ ಸಹಕಾರಿ ಸಚಿವರು ಹಿರಿಯ ಸಹಕಾರಿಗಳಾದ ಕೆ ಎನ್ ರಾಜಣ್ಣ ಅವರಿಗೆ ರಾಜ್ಯ ಕೆಪಿಸಿಸಿ ಸಹಕಾರ ವಿಭಾಗದ ಸಂಚಾಲಕರು , ಮಾಜಿ ಅಪೇಕ್ಸ್ ಬ್ಯಾಂಕ್ ಅಧ್ಯಕ್ಷರು ಸಹಕಾರಿ ಧುರೀಣರಾದ ಡಾ /ಆರ್ ಎಂ ಮಂಜುನಾಥ ಗೌಡ ಅವರು ಹಾಗೂ ಶಿಮೂಲ್ ಮಾಜಿ ಅಧ್ಯಕ್ಷರು ಗುರುಶಕ್ತಿ ವಿಧ್ಯಾಧರ್ ಅವರು ಸನ್ಮಾನಿಸಿ ಅಪರೂಪದ ಸಹಕಾರಿ ಗುರುತು ಹಸ್ತದ ಚಿನ್ಹೆಯ ನೆನಪಿನ ಕಾಣಿಕೆ ನೀಡಿದರು

ಈ ಸಂಧರ್ಭದಲ್ಲಿ ಶಿವಮೊಗ್ಗ ಡಿಸಿಸಿ ಬ್ಯಾಕ್ ಪ್ರಭಾರಿ ಅಧ್ಯಕ್ಷರಾದ ಷಡಕ್ಷರೀ ಅವರು ನಿರ್ದೇಶಕರಾದ ಸುಧೀರ್ ಹೊಸನಗರ ವಿನಯ್, ಶ್ರೀಪಾದ್ ಹೆಗ್ಡೆ ,ಪರಮೇಶ್ವರ್ ಶಿಕಾರಿಪುರ ಅವರುಗಳು ಉಪಸ್ಥಿತರಿದ್ದರು…

RELATED ARTICLES
- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!