Wednesday, April 30, 2025
Google search engine
Homeಶಿವಮೊಗ್ಗಸಹಕಾರಿ ಸಚಿವ ಕೆ ಎನ್ ರಾಜಣ್ಣ ಅವರಿಗೆ ನೆನಪಿನ ಕಾಣಿಕೆ ನೀಡಿದ ಸಹಕಾರಿ ಧುರೀಣ ಡಾ/...

ಸಹಕಾರಿ ಸಚಿವ ಕೆ ಎನ್ ರಾಜಣ್ಣ ಅವರಿಗೆ ನೆನಪಿನ ಕಾಣಿಕೆ ನೀಡಿದ ಸಹಕಾರಿ ಧುರೀಣ ಡಾ/ ಆರ್ ಎಂ ಮಂಜುನಾಥ್ ಗೌಡ..!

ಶಿವಮೊಗ್ಗ: ರಾಜ್ಯ ಸಹಕಾರಿ ಸಚಿವರು ಹಿರಿಯ ಸಹಕಾರಿಗಳಾದ ಕೆ ಎನ್ ರಾಜಣ್ಣ ಅವರಿಗೆ ರಾಜ್ಯ ಕೆಪಿಸಿಸಿ ಸಹಕಾರ ವಿಭಾಗದ ಸಂಚಾಲಕರು , ಮಾಜಿ ಅಪೇಕ್ಸ್ ಬ್ಯಾಂಕ್ ಅಧ್ಯಕ್ಷರು ಸಹಕಾರಿ ಧುರೀಣರಾದ ಡಾ /ಆರ್ ಎಂ ಮಂಜುನಾಥ ಗೌಡ ಅವರು ಹಾಗೂ ಶಿಮೂಲ್ ಮಾಜಿ ಅಧ್ಯಕ್ಷರು ಗುರುಶಕ್ತಿ ವಿಧ್ಯಾಧರ್ ಅವರು ಸನ್ಮಾನಿಸಿ ಅಪರೂಪದ ಸಹಕಾರಿ ಗುರುತು ಹಸ್ತದ ಚಿನ್ಹೆಯ ನೆನಪಿನ ಕಾಣಿಕೆ ನೀಡಿದರು

ಈ ಸಂಧರ್ಭದಲ್ಲಿ ಶಿವಮೊಗ್ಗ ಡಿಸಿಸಿ ಬ್ಯಾಕ್ ಪ್ರಭಾರಿ ಅಧ್ಯಕ್ಷರಾದ ಷಡಕ್ಷರೀ ಅವರು ನಿರ್ದೇಶಕರಾದ ಸುಧೀರ್ ಹೊಸನಗರ ವಿನಯ್, ಶ್ರೀಪಾದ್ ಹೆಗ್ಡೆ ,ಪರಮೇಶ್ವರ್ ಶಿಕಾರಿಪುರ ಅವರುಗಳು ಉಪಸ್ಥಿತರಿದ್ದರು…

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...