Sunday, June 15, 2025
Google search engine
Homeತೀರ್ಥಹಳ್ಳಿತೀರ್ಥಹಳ್ಳಿ ಪೊಲೀಸರ ಭರ್ಜರಿ ಕಾರ್ಯಾಚರಣೆ ಕೋಣಂದೂರು ತೋಟದ ಗಾಂಜಾ ಗಿಡಗಳ ವಶ..!

ತೀರ್ಥಹಳ್ಳಿ ಪೊಲೀಸರ ಭರ್ಜರಿ ಕಾರ್ಯಾಚರಣೆ ಕೋಣಂದೂರು ತೋಟದ ಗಾಂಜಾ ಗಿಡಗಳ ವಶ..!

         ತೀರ್ಥಹಳ್ಳಿ: ನಿನ್ನೆ  ಅಂದರೆ 09-08-2023 ರಂದು ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕೋಣಂದೂರು ಕೋಲಿಗೆ ಗ್ರಾಮದ ತೋಟವೊಂದರಲ್ಲಿ ಅಕ್ರಮವಾಗಿ ಮಾದಕ ವಸ್ತು ಗಾಂಜಾ ಗಿಡಗಳನ್ನು ಬೆಳೆದಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ  ಗಜಾನನ  ವಾಮನ ಸುತಾರ ಪೊಲೀಸ್ ಉಪಾಧೀಕ್ಷಕರು, ತೀರ್ಥಹಳ್ಳಿ ಉಪ ವಿಭಾಗ ರವರ ನೇತೃತ್ವದಲ್ಲಿ, ಅಶ್ವತ್ ಗೌಡ ಪೊಲೀಸ್ ನಿರೀಕ್ಷಕರು, ಗಾದಿ ಲಿಂಗಪ್ಪ ಗೌಡರ್, ಪೊಲೀಸ್ ಉಪ ನಿರೀಕ್ಷಕರು ಮತ್ತು ಸಿಬ್ಬಂಧಿಗಳನ್ನೊಳಗೊಂಡ ತಂಡವು ಸ್ಥಳಕ್ಕೆ ಹೋಗಿ ದಾಳಿ ನಡೆಸಿ, ಅಂದಾಜು ಮೌಲ್ಯ 80,000/- ರೂ ಗಳ, 2 ಕೆಜಿ 164  ಗ್ರಾಂ ತೂಕದ ಹಸಿ ಗಾಂಜಾ ಗಿಡಗಳನ್ನು ಅಮಾನತ್ತು ಪಡಿಸಿಕೊಂಡು,  ಆರೋಪಿತರಾದ 1) ಸುನಿಲ್ 34 ವರ್ಷ, ಕೋಲಿಗೆ ಗ್ರಾಮ, ಕೋಣಂದೂರು, ತೀರ್ಥಹಳ್ಳಿ ಮತ್ತು 2) ಕಾರ್ತಿಕ್ 29 ವರ್ಷ, ಕೋಲಿಗೆ ಗ್ರಾಮ, ಕೋಣಂದೂರು, ತೀರ್ಥಹಳ್ಳಿ ಇವರುಗಳನ್ನು ದಸ್ತಗಿರಿ ಮಾಡಿ, ಆರೋಪಿತರ ವಿರುದ್ಧ ಗುನ್ನೆ ಸಂಖ್ಯೆ 0144/2023  ಕಲಂ 8(a), 20(a) (i) NDPS ಕಾಯ್ದೆ ರೀತ್ಯಾ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.

ಇತ್ತೀಚಿನ ವರ್ಷಗಳಲ್ಲಿ ಗಾಂಜಾದ ಅಮಲಿನಲ್ಲಿ ತೇಲಾಡುತ್ತಿರುವ ಯುವಕರು ಹೆಚ್ಚಾಗಿದ್ದು ಇದರ ಮತ್ತಿನಲ್ಲಿ ಸಾಕಷ್ಟು ಅಪರಾಧಗಳನ್ನು ಮಾಡುತ್ತಿದ್ದಾರೆ. ಇದನ್ನು ನಿಯಂತ್ರಿಸುವಲ್ಲಿ ಪೊಲೀಸ್ ಇಲಾಖೆಯೂ ಸಹ ಸಾಕಷ್ಟು ಶ್ರಮಪಡುತ್ತಿದೆ. ಸ್ಥಳೀಯರು ಸಾರ್ವಜನಿಕರು ಕೂಡ ಪೊಲೀಸ್ ಇಲಾಖೆಗೆ ಇದರ ಬಗ್ಗೆ ಮಾಹಿತಿ ನೀಡಬೇಕು ಆಗ ಮಾತ್ರ ಇದರ ಸಂಪೂರ್ಣ ನಾಶ ಸಾಧ್ಯ..
RELATED ARTICLES
- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!