Wednesday, April 30, 2025
Google search engine
Homeತೀರ್ಥಹಳ್ಳಿತೀರ್ಥಹಳ್ಳಿ: ಪತ್ರಕರ್ತ ವಿದಾತ ಅನಿಲ್ ಎರಡನೇ ಬಾರಿಗೆ ಗಾಂ,ಪಂ, ಅಧ್ಯಕ್ಷರಾಗಿ ಆಯ್ಕೆ..!

ತೀರ್ಥಹಳ್ಳಿ: ಪತ್ರಕರ್ತ ವಿದಾತ ಅನಿಲ್ ಎರಡನೇ ಬಾರಿಗೆ ಗಾಂ,ಪಂ, ಅಧ್ಯಕ್ಷರಾಗಿ ಆಯ್ಕೆ..!

ತೀರ್ಥಹಳ್ಳಿ : ತ್ರಿಯಂಬಕ ಪುರ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಎರಡನೇ ಬಾರಿಗೆ ವಿದಾತ ಪತ್ರಿಕೆಯ ಟಿ.ಜೆ. ಅನಿಲ್
ತೀರ್ಥಹಳ್ಳಿ ತಾಲೂಕಿ ಪ್ರತಿಷ್ಠಿತ ತ್ರಿಯಂಬಕಪುರ ಗ್ರಾಮಪಂಚಾಯತಿಯ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕಾಗಿ ನಡೆದ ಚುನಾವಣೆಯಲ್ಲಿ ಗೆಲುವು ಸಾಧಿಸಿ ಅಧ್ಯಕ್ಷರಾಗಿ ವಿಧಾತ ಅನಿಲ್ ಎರಡನೇ ಬಾರಿಗೆ ಮರು ಆಯ್ಕೆಯಾಗಿದ್ದರೆ . ಉಪಾಧ್ಯಕ್ಷರಾಗಿ ಲಕ್ಷೀದೇವಿ ಆಯ್ಕೆಯಾಗಿದ್ದಾರೆ.


ಆ.10 ರಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ತೀವ್ರ ಪೈಪೋಟಿ ಏರ್ಪಟ್ಟಿತ್ತು.
ಕಳೆದ ಬಾರಿ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಬಿಜೆಪಿ ಸೇರ್ಪಡೆಗೊಂಡ ಇರ್ವರು ಮಹಿಳಾ ಸದಸ್ಯರೂ ಸೇರಿದಂತೆ ಹಾಲಿ ಬಿಜೆಪಿ ಬೆಂಬಲಿತ 8 ಮಂದಿ ಸದಸ್ಯರುಗಳಿದ್ದೂ ಉಪಾಧ್ಯಕ್ಷ ಸ್ಥಾನಕ್ಕಾಗಿ ನಡೆದ ಪೈಪೋಟಿಯಲ್ಲಿ ಲಾಭಿ ಮಾಡಲು ಹೊರಟ ಮಾಡಿದರು ಸಂಘಟನಾ ಶಕ್ತಿಯ ಮುಂದೆ ಮುಖಭಂಗಕ್ಕೀಡಾಗಿದೆ.


ಅಧ್ಯಕ್ಷ ಸ್ಥಾನಕ್ಕೆ ಬಿಸಿಎಂ-ಬಿ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಬಿಸಿಎಂ-ಎ (ಮಹಿಳೆ) ಮೀಸಲಾತಿ ನಿಗದಿಯಾಗಿತ್ತು.ಬಿಜೆಪಿ ಬೆಂಬಲಿತರಲ್ಲೇ ಬಿಸಿಎಂ-ಎ ಮೂವರು ಮಹಿಳಾ ಸದಸ್ಯರಿದ್ದು ಉಪಾಧ್ಯಕ್ಷ ಸ್ಥಾನಕ್ಕಾಗಿ ತೀವ್ರ ಹಣಾಹಣಿ ಏರ್ಪಟ್ಟಿತ್ತು.ಅಧ್ಯಕ್ಷ ಸ್ಥಾನಕ್ಕಾಗಿ ವಿಧಾತ ಅನಿಲ್ ಮತ್ತು ಹುಲ್ಲತ್ತಿ ದಿನೇಶ್ ಹಾಗೂ ಉಪಾಧ್ಯಕ್ಷ ಸ್ಥಾನಕ್ಕಾಗಿ ಲಕ್ಷೀದೇವಿ-ರೇಖಾ ಮಂಜುನಾಥ್ ನಡುವೆ ಚುನಾವಣೆ ನಡೆದು ತಲಾ 6 ಮತಗಳಿಂದ ವಿಧಾತ ಅನಿಲ್-ಲಕ್ಷ್ಮೀದೇವಿ ಜಯಗಳಿಸಿದ್ದು 5 ಮತಗಳನ್ನು ಪಡೆದು ಹುಲ್ಲತ್ತಿ ದಿನೇಶ್-ರೇಖಾ ಮಂಜುನಾಥ್ ಪರಾಭವ ಗೊಂಡಿದ್ದಾರೆ..

.ವರದಿ .ಲಿಯೋ ಅರೋಜ._ 9448137473. 9880123040.

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...