Sunday, June 15, 2025
Google search engine
Homeತೀರ್ಥಹಳ್ಳಿತೀರ್ಥಹಳ್ಳಿ: ಪತ್ರಕರ್ತ ವಿದಾತ ಅನಿಲ್ ಎರಡನೇ ಬಾರಿಗೆ ಗಾಂ,ಪಂ, ಅಧ್ಯಕ್ಷರಾಗಿ ಆಯ್ಕೆ..!

ತೀರ್ಥಹಳ್ಳಿ: ಪತ್ರಕರ್ತ ವಿದಾತ ಅನಿಲ್ ಎರಡನೇ ಬಾರಿಗೆ ಗಾಂ,ಪಂ, ಅಧ್ಯಕ್ಷರಾಗಿ ಆಯ್ಕೆ..!

ತೀರ್ಥಹಳ್ಳಿ : ತ್ರಿಯಂಬಕ ಪುರ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಎರಡನೇ ಬಾರಿಗೆ ವಿದಾತ ಪತ್ರಿಕೆಯ ಟಿ.ಜೆ. ಅನಿಲ್
ತೀರ್ಥಹಳ್ಳಿ ತಾಲೂಕಿ ಪ್ರತಿಷ್ಠಿತ ತ್ರಿಯಂಬಕಪುರ ಗ್ರಾಮಪಂಚಾಯತಿಯ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕಾಗಿ ನಡೆದ ಚುನಾವಣೆಯಲ್ಲಿ ಗೆಲುವು ಸಾಧಿಸಿ ಅಧ್ಯಕ್ಷರಾಗಿ ವಿಧಾತ ಅನಿಲ್ ಎರಡನೇ ಬಾರಿಗೆ ಮರು ಆಯ್ಕೆಯಾಗಿದ್ದರೆ . ಉಪಾಧ್ಯಕ್ಷರಾಗಿ ಲಕ್ಷೀದೇವಿ ಆಯ್ಕೆಯಾಗಿದ್ದಾರೆ.


ಆ.10 ರಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ತೀವ್ರ ಪೈಪೋಟಿ ಏರ್ಪಟ್ಟಿತ್ತು.
ಕಳೆದ ಬಾರಿ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಬಿಜೆಪಿ ಸೇರ್ಪಡೆಗೊಂಡ ಇರ್ವರು ಮಹಿಳಾ ಸದಸ್ಯರೂ ಸೇರಿದಂತೆ ಹಾಲಿ ಬಿಜೆಪಿ ಬೆಂಬಲಿತ 8 ಮಂದಿ ಸದಸ್ಯರುಗಳಿದ್ದೂ ಉಪಾಧ್ಯಕ್ಷ ಸ್ಥಾನಕ್ಕಾಗಿ ನಡೆದ ಪೈಪೋಟಿಯಲ್ಲಿ ಲಾಭಿ ಮಾಡಲು ಹೊರಟ ಮಾಡಿದರು ಸಂಘಟನಾ ಶಕ್ತಿಯ ಮುಂದೆ ಮುಖಭಂಗಕ್ಕೀಡಾಗಿದೆ.


ಅಧ್ಯಕ್ಷ ಸ್ಥಾನಕ್ಕೆ ಬಿಸಿಎಂ-ಬಿ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಬಿಸಿಎಂ-ಎ (ಮಹಿಳೆ) ಮೀಸಲಾತಿ ನಿಗದಿಯಾಗಿತ್ತು.ಬಿಜೆಪಿ ಬೆಂಬಲಿತರಲ್ಲೇ ಬಿಸಿಎಂ-ಎ ಮೂವರು ಮಹಿಳಾ ಸದಸ್ಯರಿದ್ದು ಉಪಾಧ್ಯಕ್ಷ ಸ್ಥಾನಕ್ಕಾಗಿ ತೀವ್ರ ಹಣಾಹಣಿ ಏರ್ಪಟ್ಟಿತ್ತು.ಅಧ್ಯಕ್ಷ ಸ್ಥಾನಕ್ಕಾಗಿ ವಿಧಾತ ಅನಿಲ್ ಮತ್ತು ಹುಲ್ಲತ್ತಿ ದಿನೇಶ್ ಹಾಗೂ ಉಪಾಧ್ಯಕ್ಷ ಸ್ಥಾನಕ್ಕಾಗಿ ಲಕ್ಷೀದೇವಿ-ರೇಖಾ ಮಂಜುನಾಥ್ ನಡುವೆ ಚುನಾವಣೆ ನಡೆದು ತಲಾ 6 ಮತಗಳಿಂದ ವಿಧಾತ ಅನಿಲ್-ಲಕ್ಷ್ಮೀದೇವಿ ಜಯಗಳಿಸಿದ್ದು 5 ಮತಗಳನ್ನು ಪಡೆದು ಹುಲ್ಲತ್ತಿ ದಿನೇಶ್-ರೇಖಾ ಮಂಜುನಾಥ್ ಪರಾಭವ ಗೊಂಡಿದ್ದಾರೆ..

.ವರದಿ .ಲಿಯೋ ಅರೋಜ._ 9448137473. 9880123040.

RELATED ARTICLES
- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!