Home ತೀರ್ಥಹಳ್ಳಿತೀರ್ಥಹಳ್ಳಿ: ಪತ್ರಕರ್ತ ವಿದಾತ ಅನಿಲ್ ಎರಡನೇ ಬಾರಿಗೆ ಗಾಂ,ಪಂ, ಅಧ್ಯಕ್ಷರಾಗಿ ಆಯ್ಕೆ..!

ತೀರ್ಥಹಳ್ಳಿ: ಪತ್ರಕರ್ತ ವಿದಾತ ಅನಿಲ್ ಎರಡನೇ ಬಾರಿಗೆ ಗಾಂ,ಪಂ, ಅಧ್ಯಕ್ಷರಾಗಿ ಆಯ್ಕೆ..!

by EDITOR NEWS WARRIORS
0 comments

ತೀರ್ಥಹಳ್ಳಿ : ತ್ರಿಯಂಬಕ ಪುರ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಎರಡನೇ ಬಾರಿಗೆ ವಿದಾತ ಪತ್ರಿಕೆಯ ಟಿ.ಜೆ. ಅನಿಲ್
ತೀರ್ಥಹಳ್ಳಿ ತಾಲೂಕಿ ಪ್ರತಿಷ್ಠಿತ ತ್ರಿಯಂಬಕಪುರ ಗ್ರಾಮಪಂಚಾಯತಿಯ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕಾಗಿ ನಡೆದ ಚುನಾವಣೆಯಲ್ಲಿ ಗೆಲುವು ಸಾಧಿಸಿ ಅಧ್ಯಕ್ಷರಾಗಿ ವಿಧಾತ ಅನಿಲ್ ಎರಡನೇ ಬಾರಿಗೆ ಮರು ಆಯ್ಕೆಯಾಗಿದ್ದರೆ . ಉಪಾಧ್ಯಕ್ಷರಾಗಿ ಲಕ್ಷೀದೇವಿ ಆಯ್ಕೆಯಾಗಿದ್ದಾರೆ.


ಆ.10 ರಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ತೀವ್ರ ಪೈಪೋಟಿ ಏರ್ಪಟ್ಟಿತ್ತು.
ಕಳೆದ ಬಾರಿ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಬಿಜೆಪಿ ಸೇರ್ಪಡೆಗೊಂಡ ಇರ್ವರು ಮಹಿಳಾ ಸದಸ್ಯರೂ ಸೇರಿದಂತೆ ಹಾಲಿ ಬಿಜೆಪಿ ಬೆಂಬಲಿತ 8 ಮಂದಿ ಸದಸ್ಯರುಗಳಿದ್ದೂ ಉಪಾಧ್ಯಕ್ಷ ಸ್ಥಾನಕ್ಕಾಗಿ ನಡೆದ ಪೈಪೋಟಿಯಲ್ಲಿ ಲಾಭಿ ಮಾಡಲು ಹೊರಟ ಮಾಡಿದರು ಸಂಘಟನಾ ಶಕ್ತಿಯ ಮುಂದೆ ಮುಖಭಂಗಕ್ಕೀಡಾಗಿದೆ.


ಅಧ್ಯಕ್ಷ ಸ್ಥಾನಕ್ಕೆ ಬಿಸಿಎಂ-ಬಿ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಬಿಸಿಎಂ-ಎ (ಮಹಿಳೆ) ಮೀಸಲಾತಿ ನಿಗದಿಯಾಗಿತ್ತು.ಬಿಜೆಪಿ ಬೆಂಬಲಿತರಲ್ಲೇ ಬಿಸಿಎಂ-ಎ ಮೂವರು ಮಹಿಳಾ ಸದಸ್ಯರಿದ್ದು ಉಪಾಧ್ಯಕ್ಷ ಸ್ಥಾನಕ್ಕಾಗಿ ತೀವ್ರ ಹಣಾಹಣಿ ಏರ್ಪಟ್ಟಿತ್ತು.ಅಧ್ಯಕ್ಷ ಸ್ಥಾನಕ್ಕಾಗಿ ವಿಧಾತ ಅನಿಲ್ ಮತ್ತು ಹುಲ್ಲತ್ತಿ ದಿನೇಶ್ ಹಾಗೂ ಉಪಾಧ್ಯಕ್ಷ ಸ್ಥಾನಕ್ಕಾಗಿ ಲಕ್ಷೀದೇವಿ-ರೇಖಾ ಮಂಜುನಾಥ್ ನಡುವೆ ಚುನಾವಣೆ ನಡೆದು ತಲಾ 6 ಮತಗಳಿಂದ ವಿಧಾತ ಅನಿಲ್-ಲಕ್ಷ್ಮೀದೇವಿ ಜಯಗಳಿಸಿದ್ದು 5 ಮತಗಳನ್ನು ಪಡೆದು ಹುಲ್ಲತ್ತಿ ದಿನೇಶ್-ರೇಖಾ ಮಂಜುನಾಥ್ ಪರಾಭವ ಗೊಂಡಿದ್ದಾರೆ..

.ವರದಿ .ಲಿಯೋ ಅರೋಜ._ 9448137473. 9880123040.

Related Articles

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...