Wednesday, April 30, 2025
Google search engine
Homeಶಿವಮೊಗ್ಗಸ್ಮಾರ್ಟ್ ಸಿಟಿಯ ಕಳಪೆ ಕಾಮಗಾರಿ ‌..! ಕೋಟೆ ರಸ್ತೆಯಲ್ಲಿ ಬೀಳುತ್ತಿರುವ ಹಂಚುಗಳು ಭೀತಿಯಲ್ಲಿ ಮಕ್ಕಳು ವೃದ್ಧರು..!...

ಸ್ಮಾರ್ಟ್ ಸಿಟಿಯ ಕಳಪೆ ಕಾಮಗಾರಿ ‌..! ಕೋಟೆ ರಸ್ತೆಯಲ್ಲಿ ಬೀಳುತ್ತಿರುವ ಹಂಚುಗಳು ಭೀತಿಯಲ್ಲಿ ಮಕ್ಕಳು ವೃದ್ಧರು..! ಗಮನಹರಿಸುತ್ತಾರ ಶಾಸಕರು..?!

ಶಿವಮೊಗ್ಗ: ನಗರದಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ಕಳಪೆಯಾಗಿ ಎಲ್ಲೆಡೆ ಸುದ್ದಿ ಆಗಿರುವುದು ಎಲ್ಲರಿಗೂ ಗೊತ್ತಿರುವ ಸಂಗತಿ ಈಗ ಅದಕ್ಕೆ ಹೊಸ ಸೇರ್ಪಡೆ ನಗರದ ಕೋಟೆ ರಸ್ತೆಯ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಪಕ್ಕದಲ್ಲಿ ಇರುವ ಸಾರ್ವಜನಿಕ ಉದ್ಯಾನವನ್ನು ಸ್ಮಾರ್ಟ್ ಸಿಟಿ ಹಾಗೂ ಮಹಾನಗರ ಪಾಲಿಕೆಯ ಅನುದಾನದಲ್ಲಿ ನಿರ್ಮಿಸಿದ್ದಾರೆ‌

ಆದರೆ ಕಳಪೆ ಕಾಮಗಾರಿಯಿಂದಾಗಿ ಹಂಚುಗಳು ಕಿತ್ತೋಗಿ ಚಲ್ಲಾಪಿಲ್ಲಿಯಾಗಿ ಮೇಲಿಂದ ಬೀಳುತ್ತಿವೆ ಸರಿಯಾಗಿ ಹಂಚು ಜೋಡಿಸಿದೆ ಆಟವಾಡಲು ಬರುವ ಸಣ್ಣ ಮಕ್ಕಳು ಹಾಗೂ ವೃದ್ಧರು ಬೆಳಗ್ಗೆ ಹಾಗೂ ಸಾಯಂಕಾಲ ವಾಕಿಂಗ್ ಮಾಡುವವರ ಮೇಲೆ ಬಿದ್ದು ಜೇವ ಹಾನಿಯಾದರೆ ಯಾರು ಹೊಣೆ. ಸಂಬಂಧಪಟ್ಟ ಅಧಿಕಾರಿಗಳು ವಾರ್ಡ್ ನಂಬರ್ 13 ಅರಮನೆ ಪ್ರದೇಶದ ಮಹಾನಗರ ಪಾಲಿಕೆಯ ಸದಸ್ಯ ಪ್ರಭು ಹಾಗೂ ಶಾಸಕರಾದ ಚನ್ನಬಸಪ್ಪನವರು ಇತ್ತ ಗಮನಿಸಿ ಶೀಘ್ರ ಕ್ರಮ ಕೈಗೊಳ್ಳುವಂತೆ ಕೋಟೆ ಗೆಳೆಯರ ಬಳಗ ವಿನಂತಿಸಿದೆ.

ರಘುರಾಜ್.ಹೆಚ್.ಕೆ…9449553305…

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...