Sunday, June 15, 2025
Google search engine
Homeಶಿವಮೊಗ್ಗಸ್ಮಾರ್ಟ್ ಸಿಟಿಯ ಕಳಪೆ ಕಾಮಗಾರಿ ‌..! ಕೋಟೆ ರಸ್ತೆಯಲ್ಲಿ ಬೀಳುತ್ತಿರುವ ಹಂಚುಗಳು ಭೀತಿಯಲ್ಲಿ ಮಕ್ಕಳು ವೃದ್ಧರು..!...

ಸ್ಮಾರ್ಟ್ ಸಿಟಿಯ ಕಳಪೆ ಕಾಮಗಾರಿ ‌..! ಕೋಟೆ ರಸ್ತೆಯಲ್ಲಿ ಬೀಳುತ್ತಿರುವ ಹಂಚುಗಳು ಭೀತಿಯಲ್ಲಿ ಮಕ್ಕಳು ವೃದ್ಧರು..! ಗಮನಹರಿಸುತ್ತಾರ ಶಾಸಕರು..?!

ಶಿವಮೊಗ್ಗ: ನಗರದಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ಕಳಪೆಯಾಗಿ ಎಲ್ಲೆಡೆ ಸುದ್ದಿ ಆಗಿರುವುದು ಎಲ್ಲರಿಗೂ ಗೊತ್ತಿರುವ ಸಂಗತಿ ಈಗ ಅದಕ್ಕೆ ಹೊಸ ಸೇರ್ಪಡೆ ನಗರದ ಕೋಟೆ ರಸ್ತೆಯ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಪಕ್ಕದಲ್ಲಿ ಇರುವ ಸಾರ್ವಜನಿಕ ಉದ್ಯಾನವನ್ನು ಸ್ಮಾರ್ಟ್ ಸಿಟಿ ಹಾಗೂ ಮಹಾನಗರ ಪಾಲಿಕೆಯ ಅನುದಾನದಲ್ಲಿ ನಿರ್ಮಿಸಿದ್ದಾರೆ‌

ಆದರೆ ಕಳಪೆ ಕಾಮಗಾರಿಯಿಂದಾಗಿ ಹಂಚುಗಳು ಕಿತ್ತೋಗಿ ಚಲ್ಲಾಪಿಲ್ಲಿಯಾಗಿ ಮೇಲಿಂದ ಬೀಳುತ್ತಿವೆ ಸರಿಯಾಗಿ ಹಂಚು ಜೋಡಿಸಿದೆ ಆಟವಾಡಲು ಬರುವ ಸಣ್ಣ ಮಕ್ಕಳು ಹಾಗೂ ವೃದ್ಧರು ಬೆಳಗ್ಗೆ ಹಾಗೂ ಸಾಯಂಕಾಲ ವಾಕಿಂಗ್ ಮಾಡುವವರ ಮೇಲೆ ಬಿದ್ದು ಜೇವ ಹಾನಿಯಾದರೆ ಯಾರು ಹೊಣೆ. ಸಂಬಂಧಪಟ್ಟ ಅಧಿಕಾರಿಗಳು ವಾರ್ಡ್ ನಂಬರ್ 13 ಅರಮನೆ ಪ್ರದೇಶದ ಮಹಾನಗರ ಪಾಲಿಕೆಯ ಸದಸ್ಯ ಪ್ರಭು ಹಾಗೂ ಶಾಸಕರಾದ ಚನ್ನಬಸಪ್ಪನವರು ಇತ್ತ ಗಮನಿಸಿ ಶೀಘ್ರ ಕ್ರಮ ಕೈಗೊಳ್ಳುವಂತೆ ಕೋಟೆ ಗೆಳೆಯರ ಬಳಗ ವಿನಂತಿಸಿದೆ.

ರಘುರಾಜ್.ಹೆಚ್.ಕೆ…9449553305…

RELATED ARTICLES
- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!