Wednesday, April 30, 2025
Google search engine
Homeಶಿವಮೊಗ್ಗಗಾಂಧಿನಗರದ ಆಟೋಚಾಲಕರ ಸಂಘದಿಂದ 77ನೇ ಸ್ವಾತಂತ್ರ್ಯ ದಿನಾಚರಣೆಯ ಆಚರಣೆ..!

ಗಾಂಧಿನಗರದ ಆಟೋಚಾಲಕರ ಸಂಘದಿಂದ 77ನೇ ಸ್ವಾತಂತ್ರ್ಯ ದಿನಾಚರಣೆಯ ಆಚರಣೆ..!

ಶಿವಮೊಗ್ಗ : ಗಾಂಧಿನಗರದ ಆಟೋಚಾಲಕರು ಹಾಗೂ ಮಾಲೀಕರ ಸಂಘದ ಆಶ್ರಯದಲ್ಲಿ 77ನೇ ವರುಷದ ಸ್ವಾತಂತ್ರೋತ್ಸವದ ದಿನಾಚರಣೆಯನ್ನು ಆಚರಿಸಲಾಯಿತು, ನಾಣ್ಯ ಸಂಗ್ರಹಕಾರರಾದ ಖಂಡೋಬಾರಾವ್‌ ಅವರು ಧ್ವಜಾರೋಹಣವನ್ನು ನೇರವೇರಿಸಿದರು, ವಿಶ್ವನಾಥ್ ರವರು ಗೊಂಬೆ ವೇಷಭೂಷಣವನ್ನು ಹಾಕಿಕೊಂಡು ನೆರೆದಿದ್ದವರನ್ನು ಆಕರ್ಷಿಸಿದರು,


ವೇದಿಕೆಯಲ್ಲಿ ವೈದ್ಯರಾದ ನ್ಯುರೋ ನಾಗರಾಜ್‌, ಡಾ. ಪವಿತ್ರ, ಗಾರಾ.ಶ್ರೀನಿವಾಸ್‌, ಸಂಘದ ಅಧ್ಯಕ್ಷರಾದ ಪಾಲಾಕ್ಷಿ, ರಾಜಣ್ಣ, ವಿಶ್ವನಾಥ್‌, ಪರಮೇಶ್ವರರವರುಗಳು ಉಪಸ್ಥಿತರಿದ್ದರು, ಕಾರ್ಯಕ್ರಮದಲ್ಲಿ ಆಟೋ ಚಾಲಕರು ಹಾಗೂ ನಾಗರೀಕರು ಸೇರಿದಂತೆ ನ್ಯೂರೋ ಕ್ಲಿನಿಕ್‌ ಸಿಬ್ಬಂದಿಗಳು ಹಾಜರಿದ್ದರು…

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...