Home ಶಿವಮೊಗ್ಗಆರೋಗ್ಯThanks for shimoga police:ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ ಯುವಕನ ಕನಸು ನನಸು..!

Thanks for shimoga police:ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ ಯುವಕನ ಕನಸು ನನಸು..!

by EDITOR NEWS WARRIORS
0 comments
      ಶಿವಮೊಗ್ಗ :  ಆಜಾನ್ ಖಾನ್ ಬಿನ್ ತಬ್ರೇಜ್ ಖಾನ್, 8 1/2 ವರ್ಷ, 1ನೇ ತರಗತಿ, ವಾಸ ಸೂಳೆಬೈಲು, ಶಿವಮೊಗ್ಗ ಟೌನ್ ಹಾಲಿ ವಾಸ ಎನ್ ಆರ್ ಪುರ ರಸ್ತೆ, ಬಾಳೆಹೊನ್ನೂರು ಚಿಕ್ಕಮಂಗಳೂರು ಈ ಬಾಲಕನು ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದು, 
ಈ ಬಾಲಕನಿಗೆ ತಾನು ಪೊಲೀಸ್ ಅಧಿಕಾರಿಯಾಗಬೇಕೆಂಬ ಇಚ್ಛೆ ಇರುತ್ತದೆ. ಆದ್ದರಿಂದ ಬಾಲಕನ ಮತ್ತು ಆತನ ಪೋಷಕರ ಕೋರಿಕೆ ಮೇರೆಗೆ ಶಿವಮೊಗ್ಗ  ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಜಿ. ಕೆ,   ಸಮ್ಮುಖದಲ್ಲಿ ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಇಂದು ಸಂಜೆ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಬಾಲಕ ಆಜಾನ್ ಖಾನ್ ನಿಗೆ ಪೊಲೀಸ್ ಅಧಿಕಾರಿಯ ಸಮವಸ್ತ್ರವನ್ನು ಧರಿಸಿ, ಪೊಲೀಸ್ ನಿರೀಕ್ಷಕರ ಹುದ್ದೆಯನ್ನು ಸಾಂಕೇತಿಕವಾಗಿ ಅಲಂಕರಿಸಲು ಅವಕಾಶ ಮಾಡಿಕೊಡಲಾಯಿತು.  

ಈ ಸಂದರ್ಭದಲ್ಲಿ  ಅನಿಲ್ ಕುಮಾರ್ ಭೂಮರಡ್ಡಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಬಾಲರಾಜ್, ಪೊಲೀಸ್ ಉಪಾಧೀಕ್ಷಕರು, ಶಿವಮೊಗ್ಗ-ಎ ಉಪ ವಿಭಾಗ,  ಪ್ರಭು ಡಿ.ಟಿ, ಪೊಲೀಸ್ ಉಪಾಧೀಕ್ಷರು,  ಡಿಸಿಆರ್.ಬಿ, ವಿಭಾಗ, ಜಿಲ್ಲಾ ಪೊಲೀಸ್ ಕಛೇರಿ ಶಿವಮೊಗ್ಗ,  ಅಂಜನ್ ಕುಮಾರ್, ಪೊಲೀಸ್ ನಿರೀಕ್ಷಕರು, ದೊಡ್ಡಪೇಟೆ ಪೊಲೀಸ್ ಠಾಣೆ ಮತ್ತು ಪೊಲೀಸ್ ಅಧಿಕಾರಿ ಸಿಬ್ಬಧಿಗಳು ಹಾಗೂ ಬಾಲಕನ ಪೋಷಕರು ಉಪಸ್ಥಿತರಿದ್ದರು...

Related Articles

Latest news
Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?!