Saturday, June 14, 2025
Google search engine
Homeಶಿವಮೊಗ್ಗಸಾಗರ ಅಬಕಾರಿ ಅಧಿಕಾರಿಯಾದ ಸಂದೀಪ್ ಹಾಗೂ ಸಹ ಅಬಕಾರಿ ಸಿಬ್ಬಂದಿರವರಿಂದ ಮಿಂಚಿನ ಕಾರ್ಯಾಚರಣೆ - ಗಾಂಜಾ...

ಸಾಗರ ಅಬಕಾರಿ ಅಧಿಕಾರಿಯಾದ ಸಂದೀಪ್ ಹಾಗೂ ಸಹ ಅಬಕಾರಿ ಸಿಬ್ಬಂದಿರವರಿಂದ ಮಿಂಚಿನ ಕಾರ್ಯಾಚರಣೆ – ಗಾಂಜಾ ವ್ಯಸನಿಗಳ ಬಂಧನ..!

ಸಾಗರ :- ಶಿವಮೊಗ್ಗ ಜಿಲ್ಲಾ ಸಾಗರ ತಾಲ್ಲೂಕು ಅಬಕಾರಿ ಅಧಿಕಾರಿಗಳು ಖಚಿತ ಮಾಹಿತಿ ಮೇರೆಗೆ ಸಾಗರ ನಗರಸಭೆ ವ್ಯಾಪ್ತಿಯ ಇಬ್ಬರು ಗಾಂಜಾ ವ್ಯಸನಿಗಳನ್ನೂ ಸೆರೆ ಹಿಡಿದು ವೈದ್ಯಕೀಯ ಪರೀಕ್ಷೆ ನೆಡೆಸಿದಾಗ ಗಾಂಜಾ ಸೇವನೆ ಮಾಡಿರುವುದು ಧೃಡಪಟ್ಟಿರುವುದು ಸದರಿ ಆರೋಪಿಗಳ ವಿರುದ್ಧ ಏನ್. ಡಿ. ಪಿ. ಎಸ್. ಕಾಯ್ದೆ 1985 ರ ಕಲಂ 27 (b) ರಡಿಯಲ್ಲಿ ಒಟ್ಟು 02 ಪ್ರಕರಣಗಳನ್ನೂ ದಾಖಲಿಸಿರುವ ಮಾಹಿತಿ ಲಭ್ಯವಾಗಿದೆ.

ಓಂಕಾರ ಎಸ್. ವಿ. ತಾಳಗುಪ್ಪ

RELATED ARTICLES
- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!