Wednesday, April 30, 2025
Google search engine
Homeರಾಜ್ಯಇಸ್ರೋ ಆರಂಭ ಮಾಡಿದ್ದು ನೆಹರು..! ಜಿಲ್ಲೆಯಲ್ಲಿ ಯಾರು ಬೇಕಾದ್ರೂ ಭೇಷರತ್ ಆಗಿ ಪಕ್ಷ ಸೇರಬಹುದು: ಹೆಚ್...

ಇಸ್ರೋ ಆರಂಭ ಮಾಡಿದ್ದು ನೆಹರು..! ಜಿಲ್ಲೆಯಲ್ಲಿ ಯಾರು ಬೇಕಾದ್ರೂ ಭೇಷರತ್ ಆಗಿ ಪಕ್ಷ ಸೇರಬಹುದು: ಹೆಚ್ ಎಸ್ ಸುಂದರೇಶ್..!


ಶಿವಮೊಗ್ಗ: ಭಾರತದಲ್ಲಿ ಇಸ್ರೋ ಆರಂಭಕ್ಕೆ ಅವಕಾಶ ಮಾಡಿ ಕೊಟ್ಟಿದ್ದು ನೆಹರೂರವರು ಚಂದ್ರಯಾನ -3 ರಲ್ಲಿ ಸಿಕ್ಕ ಯಶಸ್ಸಿನ ಫಲ ಸಂಪೂರ್ಣವಾಗಿ ವಿಜ್ಙಾನಿಗಳಿಗೆ ಸಲ್ಲುತ್ತದೆ.ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್ ಸುಂದರೇಶ್ ಹೇಳಿದ್ದಾರೆ.


ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಜಿಲ್ಲಾಧ್ಯಕ್ಷರು ಕಾಂಗ್ರೆಸ್ ಪಕ್ಷ ಚುನಾವಣ ಸಮಯದಲ್ಲಿ ರಾಜ್ಯದ ಜನತೆಗೆ ಗ್ಯಾರಂಟಿ ಯೋಜನೆಗಳ ಭರವಸೆ ನೀಡಿತ್ತು ವಿರೋಧ ಪಕ್ಷದವರು ಗ್ಯಾರಂಟಿ ಸುಳ್ಳೆಂದು ಜನರ ದಾರಿ ತಪ್ಪಿಸುವ ಪ್ರಯತ್ನ ಮಾಡಿದ್ದವು. ಆದರೆ ಈಗಾಗಲೇ ಮೂರು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಮಾಡಲಾಗಿದೆ ಆಗಸ್ಟ್ 30ರಂದು ಮೈಸೂರಿನಲ್ಲಿ ರಾಹುಲ್ ಗಾಂಧಿ ಅವರ ಸಮ್ಮುಖದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗು ಡಿಸಿಎಮ್ ಡಿ.ಕೆ ಶಿವಕುಮಾರ್ ರವರು ಗೃಹಲಕ್ಷ್ಮೀ ಯೋಜನೆಯನ್ನು ಜಾರಿಗೆ ತರಲಿದ್ದಾರೆ ಇದರಿಂದ ಒಂದು ಕೋಟಿ ಹತ್ತು ಲಕ್ಷ ಮಹಿಳೆಯರಿಗೆ ಹಣ ಸಿಗಲಿದೆ ಎಂದರು.


ವೆಚ್ಚಕ್ಕಿಂತ ಪ್ರಚಾರಕ್ಕೆ ಹೆಚ್ಚು ಖರ್ಚು ಮಾಡಿದ್ದಾರೆ
ಚಂದ್ರಯಾನ -3 ಉಡಾವಣೆಗೆ ಸುಮಾರು 615ಕೋಟಿಯಷ್ಟು ವೆಚ್ಚವಾಗಿದೆ ಆದರೆ ಬಿಜೆಪಿಯವರು ಯಶಸ್ಸಿನ ಪ್ರಚಾರಕ್ಕೆ ರಾಕೆಟ್ ಉಡಾವಣೆಗೆ ತಗುಲಿದ ವೆಚ್ಚದ ಎರಡರಷ್ಟು ಖರ್ಚು ಮಾಡಿದ್ದಾರೆ ಎಂದು ಆರೋಪಿಸಿದರು.

ವರದಿ: ವಿನಯ್ ಕುಮಾರ್ ಹೆಚ್ ಎಂ.

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...