Home ರಾಜ್ಯಇಸ್ರೋ ಆರಂಭ ಮಾಡಿದ್ದು ನೆಹರು..! ಜಿಲ್ಲೆಯಲ್ಲಿ ಯಾರು ಬೇಕಾದ್ರೂ ಭೇಷರತ್ ಆಗಿ ಪಕ್ಷ ಸೇರಬಹುದು: ಹೆಚ್ ಎಸ್ ಸುಂದರೇಶ್..!

ಇಸ್ರೋ ಆರಂಭ ಮಾಡಿದ್ದು ನೆಹರು..! ಜಿಲ್ಲೆಯಲ್ಲಿ ಯಾರು ಬೇಕಾದ್ರೂ ಭೇಷರತ್ ಆಗಿ ಪಕ್ಷ ಸೇರಬಹುದು: ಹೆಚ್ ಎಸ್ ಸುಂದರೇಶ್..!

by EDITOR NEWS WARRIORS
0 comments


ಶಿವಮೊಗ್ಗ: ಭಾರತದಲ್ಲಿ ಇಸ್ರೋ ಆರಂಭಕ್ಕೆ ಅವಕಾಶ ಮಾಡಿ ಕೊಟ್ಟಿದ್ದು ನೆಹರೂರವರು ಚಂದ್ರಯಾನ -3 ರಲ್ಲಿ ಸಿಕ್ಕ ಯಶಸ್ಸಿನ ಫಲ ಸಂಪೂರ್ಣವಾಗಿ ವಿಜ್ಙಾನಿಗಳಿಗೆ ಸಲ್ಲುತ್ತದೆ.ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್ ಸುಂದರೇಶ್ ಹೇಳಿದ್ದಾರೆ.


ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಜಿಲ್ಲಾಧ್ಯಕ್ಷರು ಕಾಂಗ್ರೆಸ್ ಪಕ್ಷ ಚುನಾವಣ ಸಮಯದಲ್ಲಿ ರಾಜ್ಯದ ಜನತೆಗೆ ಗ್ಯಾರಂಟಿ ಯೋಜನೆಗಳ ಭರವಸೆ ನೀಡಿತ್ತು ವಿರೋಧ ಪಕ್ಷದವರು ಗ್ಯಾರಂಟಿ ಸುಳ್ಳೆಂದು ಜನರ ದಾರಿ ತಪ್ಪಿಸುವ ಪ್ರಯತ್ನ ಮಾಡಿದ್ದವು. ಆದರೆ ಈಗಾಗಲೇ ಮೂರು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಮಾಡಲಾಗಿದೆ ಆಗಸ್ಟ್ 30ರಂದು ಮೈಸೂರಿನಲ್ಲಿ ರಾಹುಲ್ ಗಾಂಧಿ ಅವರ ಸಮ್ಮುಖದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗು ಡಿಸಿಎಮ್ ಡಿ.ಕೆ ಶಿವಕುಮಾರ್ ರವರು ಗೃಹಲಕ್ಷ್ಮೀ ಯೋಜನೆಯನ್ನು ಜಾರಿಗೆ ತರಲಿದ್ದಾರೆ ಇದರಿಂದ ಒಂದು ಕೋಟಿ ಹತ್ತು ಲಕ್ಷ ಮಹಿಳೆಯರಿಗೆ ಹಣ ಸಿಗಲಿದೆ ಎಂದರು.


ವೆಚ್ಚಕ್ಕಿಂತ ಪ್ರಚಾರಕ್ಕೆ ಹೆಚ್ಚು ಖರ್ಚು ಮಾಡಿದ್ದಾರೆ
ಚಂದ್ರಯಾನ -3 ಉಡಾವಣೆಗೆ ಸುಮಾರು 615ಕೋಟಿಯಷ್ಟು ವೆಚ್ಚವಾಗಿದೆ ಆದರೆ ಬಿಜೆಪಿಯವರು ಯಶಸ್ಸಿನ ಪ್ರಚಾರಕ್ಕೆ ರಾಕೆಟ್ ಉಡಾವಣೆಗೆ ತಗುಲಿದ ವೆಚ್ಚದ ಎರಡರಷ್ಟು ಖರ್ಚು ಮಾಡಿದ್ದಾರೆ ಎಂದು ಆರೋಪಿಸಿದರು.

ವರದಿ: ವಿನಯ್ ಕುಮಾರ್ ಹೆಚ್ ಎಂ.

Related Articles

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...