Wednesday, April 30, 2025
Google search engine
Homeಶಿವಮೊಗ್ಗನಂಜನಗೂಡು ರಾಯರ ಮಠದಲ್ಲಿ ಆರಾಧನಾ ಮಹೋತ್ಸವ.

ನಂಜನಗೂಡು ರಾಯರ ಮಠದಲ್ಲಿ ಆರಾಧನಾ ಮಹೋತ್ಸವ.

ಶಿವಮೊಗ್ಗ : ಬೊಮ್ಮನ ಕಟ್ಟೆ ರಸ್ತೆಯ ದೇವಂಗಿ ರತ್ನಾಕರ ಬಡಾವಣೆಯಲ್ಲಿರುವ 75ನೇ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಆಗಸ್ಟ್ 31ರಿಂದ ಸೆ.2ರವರೆಗೆ ಶ್ರೀ ರಾಘವೇಂದ್ರ ಸ್ವಾಮಿಗಳ 352 ನೇ ಆರಾಧನಾ ಮಹೋತ್ಸವವನ್ನು ಆಚರಿಸಲಾಗುತ್ತಿದೆ.

ಆರಾಧನೆಯಲ್ಲಿ ಏನೆಲ್ಲಾ ಸೇವೆಗಳು ನಡೆಯಲಿವೆ..?

ಆರಾಧನಾ ಮಹೋತ್ಸವದ ವಿವರಣೆ ನೀಡಿದ ಮಠದ ವ್ಯವಸ್ಥಾಪಕ ಧೀರೇಂದ್ರ ಆಚಾರ್ ಆಗಸ್ಟ್ 30ರಂದು ಸಂಜೆ 6ಕ್ಕೆ ಗೋಪೂಜೆ, ಲಕ್ಷ್ಮೀ ಪೂಜೆ, ಧ್ವಜಾರೋಹಣ ಕಾರ್ಯಕ್ರಮ ನಡೆಯಲಿದೆ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ‌ ಮಾಜಿ ಉಪ ಮುಖ್ಯಮಂತ್ರಿಗಳಾದ ಕೆ.ಎಸ್ ಈಶ್ವರಪ್ಪರವರ ಉಪಸ್ಥಿತಿ ಇರಲಿದೆ.

ಆಗಸ್ಟ್‌ 31ರ ಬೆಳಗ್ಗೆ 5.30 ಕ್ಕೆ ಸುಫ್ರಭಾತದಿಂದ ಆರಂಭವಾಗುವ ಪೂರ್ವಾರಾಧನೆ ಅಷ್ಟೋತ್ತರ, ಕ್ಷೀರಾಭಿಷೇಕ, ಪಾದಪೂಜೆಯೊಂದಿಗೆ ಕನಕಾಭಿಷೇಕ ಅರ್ಚನೆ ನಡೆಸಿ ಮಹಾಮಂಗಳಾರತಿ ತೀರ್ಥಪ್ರಸಾಧ ವಿನಿಯೋಗ ಮಾಡುವ ಮೂಲಕ ಕೊನೆಯಾಗುತ್ತದೆ.
ಸೆ.1(ದ್ವಿತೀಯ) ಗುರುರಾಜರ ಮಧ್ಯಾರಾಧನೆ ಹಾಗು ಸೆ.2 ಶ್ರೀ ಗುರುರಾಜರ ಉತ್ತರಾಧನೆ ನಡೆಯಲಿದ್ದು ಅಂದು ಬೆಳಗ್ಗೆ 9ಕ್ಕೆ ಪಲ್ಲಕ್ಕಿ ಉತ್ಸವ ನಡೆಯಲಿದೆ ಎಂದು ತಿಳಿಸಿದರು. ಭಕ್ತರು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶ್ರೀ ಗುರುರಾಯರ ಅನುಗ್ರಹಕ್ಕೆ ಪಾತ್ರರಾಗಬೇಕೆಂದು ಕೋರಿದರು.

ವರದಿ- ವಿನಯ್ ಕುಮಾರ್ ಹೆಚ್.ಎಮ್

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...