Wednesday, April 30, 2025
Google search engine
Homeರಾಜ್ಯಮಲೆನಾಡಿನಲ್ಲಿ  ಇಸ್ರೋ ವಿಜ್ಙಾನಿ ಪ್ರತ್ಯಕ್ಷ.

ಮಲೆನಾಡಿನಲ್ಲಿ  ಇಸ್ರೋ ವಿಜ್ಙಾನಿ ಪ್ರತ್ಯಕ್ಷ.

ಶಿವಮೊಗ್ಗ : ಚಂದ್ರಯಾನ-3 ಆರಂಭವಾಗಿನಿಂದ ವಿಕ್ರಮ ಚಂದ್ರನ ಮೇಲೆ ಪಾದ ಸ್ಪರ್ಶಮಾಡುವ ತನಕ ಇಡೀ ವಿಶ್ವ ಕಾತುರದಿಂದ ಕಾದು ಭಾರತದ ಕಡೆ ನಿಬ್ಬೆರಗಾಗಿ ನೋಡಿದೆ.
ಯಶಸ್ಸಿನ ಸಂಭ್ರಮ ಹಸಿರಾಗಿರುವಾಗಲೇ ಚಂದ್ರಯಾನ-3 ತಂಡದಲ್ಲಿದ್ದ ಇಸ್ರೋ ವಿಜ್ಙಾನಿ ಒಬ್ಬರು ಮಲೆನಾಡಿನಲ್ಲಿ ಇಂದು ಕಾಣಿಸಿಕೊಂಡಿದ್ದಾರೆ.
ತೀರ್ಥಹಳ್ಳಿ ತಾಲೂಕಿನ ಅರಳಸುರಳಿಯ ದಿ.ಗೋವಿಂದರಾಜ ಉಡುಪರ ಪುತ್ರ ಸುಬ್ರಹ್ಮಣ್ಯ ಉಡುಪರು ನಮ್ಮ ಜಿಲ್ಲೆಯ ಹೆಮ್ಮೆಯ ಇಸ್ರೋ ತಂಡದ ವಿಜ್ಙಾನಿ.
ಇಂದು ಮಾಜಿ ಗೃಹ ಸಚಿವ ಆರಗ ಜ್ಙಾನೇಂದ್ರರವರು ತವರಿಗೆ ಆಗಮಿಸಿದ್ದ ವಿಜ್ಙಾನಿ ಸುಬ್ರಹ್ಮಣ್ಯ ಉಡುಪರನ್ನು ಭೇಟಿ ಮಾಡಿ ಅಭಿನಂದಿಸಿದರು.
ಇದೇ ಸಂಧರ್ಭದಲ್ಲಿ ಮಾತನಾಡಿದ ಶಾಸಕ ಆರಗ ಜ್ಙಾನೇಂದ್ರ ಆಗಸ್ಟ್ 23ರ ನಂತರ ಇಡೀ ಪ್ರಪಂಚ ಭಾರತವನ್ನು ಬಹಳ ಬೆರಗಾಗಿ ನೋಡುತ್ತಿದೆ ಚಂದ್ರಯಾನ -3 ಯೋಜನೆಯಲ್ಲಿ ಇಸ್ರೋನ ಸುಮಾರು 500ಕ್ಕೂ ಹೆಚ್ಚು ವಿಜ್ಙಾನಿಗಳು ಕೆಲಸ ಮಾಡಿದ್ದಾರೆ. ಅವರಲ್ಲಿ ನಮ್ಮ ಜಿಲ್ಲೆಯ ನಮ್ಮ ಊರಿನವರು ಇರುವುದು ನಮ್ಮ ಹೆಮ್ಮೆ‌. ನಮ್ಮ ಗುರುಗಳಾದ ದಿ.ಗೋವಿಂದರಾಜ ಉಡುಪರ ಪುತ್ರ ಸುಬ್ರಹ್ಮಣ್ಯ ಉಡುಪರು ಇವರಿಂದ ಇನ್ನಷ್ಟು ಹೆಮ್ಮೆಯ ಕೆಲಸಗಳು ವಿಜ್ಙಾನ ಕ್ಷೇತ್ರದಲ್ಲಿ ಮುಂದುವರಿಯಲಿ ಎಂದು ಆಶಿಸಿದರು.
ನಂತರ ತೀರ್ಥಹಳ್ಳಿ ತಾಲೂಕಿನ  ಮತ್ತೊಬ್ಬ ವಿಜ್ಙಾನಿ ಕೋಣಂದೂರು ಲಿಂಗಪ್ಪನವರ ಪುತ್ರಿ ಶಿವಾನಿಯವರಿಗೆ ಅಭಿನಂದನೆ ಸಲ್ಲಿಸಿದರು.

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...