Sunday, June 15, 2025
Google search engine
Homeರಾಜ್ಯಮಣಿಪುರದಲ್ಲಿ ಜನ ಸಾಯುವಾಗ ಹೋಗಲಿಲ್ಲ...ರಾಕೆಟ್ ಬಿಟ್ಟ ತಕ್ಷಣ ಹೋಗ್ತಾರೆ - ಮಧು ಬಂಗಾರಪ್ಪ

ಮಣಿಪುರದಲ್ಲಿ ಜನ ಸಾಯುವಾಗ ಹೋಗಲಿಲ್ಲ…ರಾಕೆಟ್ ಬಿಟ್ಟ ತಕ್ಷಣ ಹೋಗ್ತಾರೆ – ಮಧು ಬಂಗಾರಪ್ಪ

ಶಿವಮೊಗ್ಗ : ಇಂದು ಜಿಲ್ಲಾ ಉಸ್ತುವಾರಿ ಸಚಿವರು ಕಾರ್ಯಕ್ರಮ ನಿಮಿತ್ತ ಜಿಲ್ಲೆಗೆ ಆಗಮಿಸಿದರು.

ಶಿವಮೊಗ್ಗದ ತಮ್ಮ ಸ್ವಗೃಹದಲ್ಲಿ ಮಾಧ್ಯಮ ಹೇಳಿಕೆ ನೀಡಿದ ಸಚಿವ ಮಧು ಬಂಗಾರಪ್ಪ ಇಸ್ರೋ ಸಾಧನೆಯನ್ನು ಮೆಚ್ಚಲೇಬೇಕು. ನಮ್ಮ ಸಮಾಜದವರು ಚಂದ್ರಯಾನ-3 ತಂಡದಲ್ಲಿ ಇದ್ದದ್ದು ಹೆಮ್ಮೆಯ ವಿಚಾರ. ನಮ್ಮ ಸಿ.ಎಮ್ ಹೋಗಿ ಅಭಿನಂದಿಸಿದ್ದಾರೆ ಹೋಗದೆ ಇದ್ದವರು ಹರ್ಷ ವ್ಯಕ್ತಪಡಿಸಿದ್ದಾರೆ.

ಮೋದಿಯವರು ಬಂದದ್ದು ಪ್ರಚಾರಕ್ಕಾಗಿ ಮಣಿಪುರದಲ್ಲಿ ಅಷ್ಟೊಂದು ಜನ ಸಾಯಬೇಕಾದರೆ ಅಲ್ಲಿಗೆ ಹೋಗಲಿಲ್ಲ. ರಾಕೆಟ್ ಬಿಟ್ಟ ತಕ್ಷಣ ಹೋಗುತ್ತಾರೆ ಅದು ತಪ್ಪು ಅಂತ ಹೇಳೋಲ್ಲ ಮಣಿಪುರಕ್ಕೆ ಹೋಗಿದ್ದರೆ ಸಾವು ನೋವು ಕಡಿಮೆ ಆಗುತ್ತಿತ್ತು ಪ್ರಧಾನಿ ತಂದೆ ಸ್ಥಾನದಲ್ಲಿ ಇದ್ದಂತೆ.


ಬಿಜೆಪಿ ಮುಖಂಡರು ಬ್ಯಾರಿಕೇಡ್ ಹಿಂದೆ ನಿಂತು ಮೋದಿಯವರನ್ನು ಸ್ವಾಗತಿಸಿದ್ದಾರೆ ಇದು ಅವರಿಗೆ ಸಿಕ್ಕ ಪುಣ್ಯ ಎಂದರು.

ವರದಿ – ವಿನಯ್ ಕುಮಾರ್ ಹೆಚ್.ಎಮ್

RELATED ARTICLES
- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!