Home ರಾಜ್ಯಮಣಿಪುರದಲ್ಲಿ ಜನ ಸಾಯುವಾಗ ಹೋಗಲಿಲ್ಲ…ರಾಕೆಟ್ ಬಿಟ್ಟ ತಕ್ಷಣ ಹೋಗ್ತಾರೆ – ಮಧು ಬಂಗಾರಪ್ಪ

ಮಣಿಪುರದಲ್ಲಿ ಜನ ಸಾಯುವಾಗ ಹೋಗಲಿಲ್ಲ…ರಾಕೆಟ್ ಬಿಟ್ಟ ತಕ್ಷಣ ಹೋಗ್ತಾರೆ – ಮಧು ಬಂಗಾರಪ್ಪ

by Reporter Smg
0 comments

ಶಿವಮೊಗ್ಗ : ಇಂದು ಜಿಲ್ಲಾ ಉಸ್ತುವಾರಿ ಸಚಿವರು ಕಾರ್ಯಕ್ರಮ ನಿಮಿತ್ತ ಜಿಲ್ಲೆಗೆ ಆಗಮಿಸಿದರು.

ಶಿವಮೊಗ್ಗದ ತಮ್ಮ ಸ್ವಗೃಹದಲ್ಲಿ ಮಾಧ್ಯಮ ಹೇಳಿಕೆ ನೀಡಿದ ಸಚಿವ ಮಧು ಬಂಗಾರಪ್ಪ ಇಸ್ರೋ ಸಾಧನೆಯನ್ನು ಮೆಚ್ಚಲೇಬೇಕು. ನಮ್ಮ ಸಮಾಜದವರು ಚಂದ್ರಯಾನ-3 ತಂಡದಲ್ಲಿ ಇದ್ದದ್ದು ಹೆಮ್ಮೆಯ ವಿಚಾರ. ನಮ್ಮ ಸಿ.ಎಮ್ ಹೋಗಿ ಅಭಿನಂದಿಸಿದ್ದಾರೆ ಹೋಗದೆ ಇದ್ದವರು ಹರ್ಷ ವ್ಯಕ್ತಪಡಿಸಿದ್ದಾರೆ.

ಮೋದಿಯವರು ಬಂದದ್ದು ಪ್ರಚಾರಕ್ಕಾಗಿ ಮಣಿಪುರದಲ್ಲಿ ಅಷ್ಟೊಂದು ಜನ ಸಾಯಬೇಕಾದರೆ ಅಲ್ಲಿಗೆ ಹೋಗಲಿಲ್ಲ. ರಾಕೆಟ್ ಬಿಟ್ಟ ತಕ್ಷಣ ಹೋಗುತ್ತಾರೆ ಅದು ತಪ್ಪು ಅಂತ ಹೇಳೋಲ್ಲ ಮಣಿಪುರಕ್ಕೆ ಹೋಗಿದ್ದರೆ ಸಾವು ನೋವು ಕಡಿಮೆ ಆಗುತ್ತಿತ್ತು ಪ್ರಧಾನಿ ತಂದೆ ಸ್ಥಾನದಲ್ಲಿ ಇದ್ದಂತೆ.


ಬಿಜೆಪಿ ಮುಖಂಡರು ಬ್ಯಾರಿಕೇಡ್ ಹಿಂದೆ ನಿಂತು ಮೋದಿಯವರನ್ನು ಸ್ವಾಗತಿಸಿದ್ದಾರೆ ಇದು ಅವರಿಗೆ ಸಿಕ್ಕ ಪುಣ್ಯ ಎಂದರು.

ವರದಿ – ವಿನಯ್ ಕುಮಾರ್ ಹೆಚ್.ಎಮ್

Related Articles

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...