Wednesday, April 30, 2025
Google search engine
Homeರಾಜ್ಯಅಂದು ದಾಖಲಾಗದ ಎಫ್ ಐ ಆರ್ ಇಂದು ಏಕೆ..? ಪೊಲೀಸರಿಗೆ ಧನ್ಯವಾದ ಅರ್ಪಿಸಿದ ಚಕ್ರವರ್ತಿ ಸೂಲಿಬೆಲೆ..!

ಅಂದು ದಾಖಲಾಗದ ಎಫ್ ಐ ಆರ್ ಇಂದು ಏಕೆ..? ಪೊಲೀಸರಿಗೆ ಧನ್ಯವಾದ ಅರ್ಪಿಸಿದ ಚಕ್ರವರ್ತಿ ಸೂಲಿಬೆಲೆ..!

ಶಿವಮೊಗ್ಗ: ಅಜೇಯ ಸಂಸ್ಕ್ರತಿ ಬಳಗ ಹಾಗು ನಮೋ ಬ್ರಿಗೇಡ್ ವತಿಯಿಂದ ಪ್ರಖ್ಯಾತ ವಾಗ್ಮಿ ಚಕ್ರವರ್ತಿ ಸೂಲಿಬೆಲೆಯವರ ಉಪನ್ಯಾಸ ಕಾರ್ಯಕ್ರಮ ಕರ್ನಾಟಕ ಸಂಘದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಇನ್ನೂ ಮಲಗಿದರೆ ಏಳುವಾಗ ಭಾರತವಿರುವುದಿಲ್ಲ ಉಪನ್ಯಾಸ ಕಾರ್ಯಕ್ರಮದ ನಂತರ ಮಾಧ್ಯಮಗಳ ಬಳಿ ಮಾತನಾಡಿದ ಚಕ್ರವರ್ತಿ ಸೂಲಿಬೆಲೆ ಶಿವಮೊಗ್ಗದಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಎಫ್ ಐ ಆರ್ ಬಗ್ಗೆ ಪ್ರತಿಕ್ರಿಯೆ ನೀಡಿ ಸೋಷಿಯಲ್ ಮೀಡಿಯಾದಲ್ಲಿ ನನ್ನ ಹೆಸರಿನ ಖಾತೆಯಿಂದ ಹೊರ ಬಂದಿರುವ ಸಂದೇಶದ ಬಗ್ಗೆ ಸೋಷಿಯಲ್ ಮೀಡಿಯಾ ನೋಡಿಕೊಳ್ಳುತ್ತಿರುವ ನಮ್ಮ ಹುಡುಗರ ಬಳಿ ಮಾಹಿತಿ ತೆಗೆದುಕೊಳ್ಳುವೆ ಎಫ್ ಐ ಆರ್ ಗೆ ಸೂಕ್ತ ಉತ್ತರ ನ್ಯಾಯಾಲಯದಲ್ಲಿ ನೀಡುತ್ತೇನೆ. ಈ ಹಿಂದೆ ಇಂತಹ ಅನೇಕ ಸಂಗತಿಗಳು ನಡೆದಿದೆ ಆಗ ಎಫ್ ಐ ಆರ್ ದಾಖಲಾಗಿಲ್ಲ ಈಗ ಎಫ್ ಐ ಆರ್ ದಾಖಲಾಗಿದೆ ಇದನ್ನು ಸಹ ಕೋರ್ಟ್ ನಲ್ಲಿ ಪ್ರಶ್ನೆ ಮಾಡುತ್ತೇನೆ.
ಉಪನ್ಯಾಸ ಕಾರ್ಯಕ್ರಮಕ್ಕೆ ಪೋಲೀಸರು ಬಹಳ ಪ್ರೀತಿಯಿಂದ ಭದ್ರತೆ ಒದಗಿಸಿದ್ದಾರೆ. ಇಂತಹ ಕಾರ್ಯಕ್ರಮಗಳು ಹೆಚ್ಚು ನಡೆಯಲಿ ಎಂದು ನೀಡಿರುವ ಭದ್ರತೆಗೆ ಪೋಲೀಸರಿಗೆ ಧನ್ಯವಾದ ತಿಳಿಸುತ್ತೇನೆ ಎಂದು ತಿಳಿಸಿದರು.

ವರದಿ : ವಿನಯ್ ಕುಮಾರ್ ಹೆಚ್.ಎಮ್

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...