Home ರಾಜ್ಯಅಂದು ದಾಖಲಾಗದ ಎಫ್ ಐ ಆರ್ ಇಂದು ಏಕೆ..? ಪೊಲೀಸರಿಗೆ ಧನ್ಯವಾದ ಅರ್ಪಿಸಿದ ಚಕ್ರವರ್ತಿ ಸೂಲಿಬೆಲೆ..!

ಅಂದು ದಾಖಲಾಗದ ಎಫ್ ಐ ಆರ್ ಇಂದು ಏಕೆ..? ಪೊಲೀಸರಿಗೆ ಧನ್ಯವಾದ ಅರ್ಪಿಸಿದ ಚಕ್ರವರ್ತಿ ಸೂಲಿಬೆಲೆ..!

by EDITOR NEWS WARRIORS
0 comments

ಶಿವಮೊಗ್ಗ: ಅಜೇಯ ಸಂಸ್ಕ್ರತಿ ಬಳಗ ಹಾಗು ನಮೋ ಬ್ರಿಗೇಡ್ ವತಿಯಿಂದ ಪ್ರಖ್ಯಾತ ವಾಗ್ಮಿ ಚಕ್ರವರ್ತಿ ಸೂಲಿಬೆಲೆಯವರ ಉಪನ್ಯಾಸ ಕಾರ್ಯಕ್ರಮ ಕರ್ನಾಟಕ ಸಂಘದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಇನ್ನೂ ಮಲಗಿದರೆ ಏಳುವಾಗ ಭಾರತವಿರುವುದಿಲ್ಲ ಉಪನ್ಯಾಸ ಕಾರ್ಯಕ್ರಮದ ನಂತರ ಮಾಧ್ಯಮಗಳ ಬಳಿ ಮಾತನಾಡಿದ ಚಕ್ರವರ್ತಿ ಸೂಲಿಬೆಲೆ ಶಿವಮೊಗ್ಗದಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಎಫ್ ಐ ಆರ್ ಬಗ್ಗೆ ಪ್ರತಿಕ್ರಿಯೆ ನೀಡಿ ಸೋಷಿಯಲ್ ಮೀಡಿಯಾದಲ್ಲಿ ನನ್ನ ಹೆಸರಿನ ಖಾತೆಯಿಂದ ಹೊರ ಬಂದಿರುವ ಸಂದೇಶದ ಬಗ್ಗೆ ಸೋಷಿಯಲ್ ಮೀಡಿಯಾ ನೋಡಿಕೊಳ್ಳುತ್ತಿರುವ ನಮ್ಮ ಹುಡುಗರ ಬಳಿ ಮಾಹಿತಿ ತೆಗೆದುಕೊಳ್ಳುವೆ ಎಫ್ ಐ ಆರ್ ಗೆ ಸೂಕ್ತ ಉತ್ತರ ನ್ಯಾಯಾಲಯದಲ್ಲಿ ನೀಡುತ್ತೇನೆ. ಈ ಹಿಂದೆ ಇಂತಹ ಅನೇಕ ಸಂಗತಿಗಳು ನಡೆದಿದೆ ಆಗ ಎಫ್ ಐ ಆರ್ ದಾಖಲಾಗಿಲ್ಲ ಈಗ ಎಫ್ ಐ ಆರ್ ದಾಖಲಾಗಿದೆ ಇದನ್ನು ಸಹ ಕೋರ್ಟ್ ನಲ್ಲಿ ಪ್ರಶ್ನೆ ಮಾಡುತ್ತೇನೆ.
ಉಪನ್ಯಾಸ ಕಾರ್ಯಕ್ರಮಕ್ಕೆ ಪೋಲೀಸರು ಬಹಳ ಪ್ರೀತಿಯಿಂದ ಭದ್ರತೆ ಒದಗಿಸಿದ್ದಾರೆ. ಇಂತಹ ಕಾರ್ಯಕ್ರಮಗಳು ಹೆಚ್ಚು ನಡೆಯಲಿ ಎಂದು ನೀಡಿರುವ ಭದ್ರತೆಗೆ ಪೋಲೀಸರಿಗೆ ಧನ್ಯವಾದ ತಿಳಿಸುತ್ತೇನೆ ಎಂದು ತಿಳಿಸಿದರು.

ವರದಿ : ವಿನಯ್ ಕುಮಾರ್ ಹೆಚ್.ಎಮ್

Related Articles

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...