Wednesday, April 30, 2025
Google search engine
Homeತೀರ್ಥಹಳ್ಳಿBig Breaking news: ಆಗುಂಬೆಯಲ್ಲಿ ಹನಿ ಟ್ರ್ಯಾಪ್..?!

Big Breaking news: ಆಗುಂಬೆಯಲ್ಲಿ ಹನಿ ಟ್ರ್ಯಾಪ್..?!

ಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಕರ್ನಾಟಕದ ಚಿರಾಪುಂಜಿ ಸುಸಂಸ್ಕೃತರ ನಾಡು ಆಗುಂಬೆ ಭಾಗದ ಹಳ್ಳಿಯಲ್ಲಿ ಹನಿ ಟ್ರ್ಯಾಪ್ ಆಗಿರುವ ಶಂಕೆ ವ್ಯಕ್ತವಾಗುತ್ತಿದೆ.

ಹಿಂದಿನಿಂದಲೂ ಹನಿ ಟ್ರ್ಯಾಪ್ ನಡೆದುಕೊಂಡು ಬರುತ್ತಿದ್ದು ಅದು ಬೆಳಕಿಗೆ ಬರುತ್ತಿಲ್ಲ ಗಂಡನೇ ಹೆಂಡತಿಯನ್ನು ಬಳಸಿಕೊಂಡು ಈ ಕೃತ್ಯವನ್ನು ಮಾಡುತ್ತಿದ್ದಾನೆ ಎನ್ನುವ ಸುದ್ದಿಗಳು ಬರುತ್ತಿವೆ.

ಈಗ ಆತನದೇ ಊರಿನ ಇನ್ನೊಬ್ಬ ವ್ಯಕ್ತಿಗೆ ಹೆಂಡತಿಯನ್ನು ಬಳಸಿಕೊಂಡು ಹನಿ ಟ್ರ್ಯಾಪ್ ಮಾಡಲು ಹೊರಟಾಗ ಆತನ ಹೆಂಡತಿ ಇದರ ವಿರುದ್ಧ ತಿರುಗಿ ಬಿದ್ದಿದ್ದು ಪ್ರಕರಣ ಕುತೂಹಲಕಾರಿಯಾಗಿದೆ.

ಹಾಗಾದರೆ ಹೆಂಡತಿಯನ್ನೇ ಬಳಸಿಕೊಂಡು ಈ ಕೃತ್ಯವನ್ನು ಮಾಡುತ್ತಿದ್ದ ಆತ ಯಾರು..? ಈತನ ಮತ್ತು ಈತನ ಹೆಂಡತಿ ವಿರುದ್ಧ ತಿರುಗಿಬಿದ್ದ ಈತನದೇ ಊರಿನ ಆ ಮಹಿಳೆ ಯಾರು..? ಎನ್ನುವ ಎಲ್ಲಾ ಮಾಹಿತಿಯನ್ನು ಪತ್ರಿಕೆ ಸಂಗ್ರಹಿಸುತ್ತಿದ್ದು ಸಂಪೂರ್ಣ ಮಾಹಿತಿ ಸಿಕ್ಕ ಕೂಡಲೇ ಎಲ್ಲಾ ವಿವರ ತಿಳಿಸಲಾಗುವುದು..

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...