Sunday, June 15, 2025
Google search engine
Homeರಾಜ್ಯಸೂಲಿಬೆಲೆ ಉಪನ್ಯಾಸ ವೇಳೆ ಕರೆಂಟ್ ಹೋಯ್ತು... ನಂತರ ಆಗಿದ್ದೇನು.

ಸೂಲಿಬೆಲೆ ಉಪನ್ಯಾಸ ವೇಳೆ ಕರೆಂಟ್ ಹೋಯ್ತು… ನಂತರ ಆಗಿದ್ದೇನು.

ಶಿವಮೊಗ್ಗ : ಇನ್ನೂ ಮಲಗಿದರೆ ಏಳುವಾಗ ಭಾರತವಿರುವುದಿಲ್ಲ. ಕರ್ನಾಟಕ ಸಂಘದಲ್ಲಿ ಆಯೋಜನೆ ಯಾಗಿದ್ದ ಚಕ್ರವರ್ತಿ ಸೂಲಿಬೆಲೆಯವರ ಉಪನ್ಯಾಸ ಕಾರ್ಯಕ್ರಮದ ವೇಳೆ ತಕ್ಷಣ ಕರೆಂಟ್ ಹೋಯಿತು…

ಕಾರ್ಯಕ್ರಮ ಆರಂಭಕ್ಕೂ ಮುನ್ನ ಕಾಂಗ್ರೆಸ್ ಪಕ್ಷದ ವತಿಯಿಂದ ಪ್ರತಿಭಟನೆ ನಡೆಸಲಾಗಿತ್ತು. ಪರಿಸ್ಥಿತಿ ಕೊಂಚ ಕಸಿವಿಸಿ ಮಾಡಿದ್ದರೂ ಜನ ಉಪನ್ಯಾಸ ಕೇಳಲು ಧಾವಿಸಿದರು.


ಚಕ್ರವರ್ತಿ ಸೂಲಿಬೆಲೆ ಉಪನ್ಯಾಸ ನೀಡುವ ಮಧ್ಯಭಾಗದಲ್ಲಿ ಕರೆಂಟ್ ಕಟ್… ಪ್ರೇಕ್ಷಕರು ಕರೆಂಟ್ ಬರುತ್ತದೆ ಎಂದು ಚಕ್ರವರ್ತಿ ಸೂಲಿಬೆಲೆ ಸಹಿತ ಕಾಯುತ್ತಿದ್ದರು ಆದರೆ ಕರೆಂಟ್ ಬರಲಿಲ್ಲ.

ಕತ್ತಲೆಯಲ್ಲಿ ಶ್ರೀ ರಾಮ ನಾಮ ಜಪ

ಕರೆಂಟ್ ಗಾಗಿ ಕಾದ ಪ್ರೇಕ್ಷಕರು ಕೆಲ‌ ನಿಮಿಷಗಳ ನಂತರ ರಾಮ ನಾಮ ಜಪವನ್ನು ಆರಂಭಿಸಿದರು ಕ್ರಮೇಣ ರಾಮ ನಾಮವು ಎಲ್ಲಾ ಸಭೀಕರ ಬಾಯಲ್ಲಿ ಬಂದು ಕಾರ್ಯಕ್ರಮದ ಉತ್ಸಾಹ ಹೆಚ್ಚು ಮಾಡಿ ಚಕ್ರವರ್ತಿ ಸೂಲಿಬೆಲೆಯ ಉತ್ಸಾಹ ಹೆಚ್ಚು ಮಾಡಿತ್ತು .

ಉಪನ್ಯಾಸ ಪೂರ್ಣಗೊಂಡ ನಂತರ ಪೂರ್ಣ ಪ್ರಮಾಣದಲ್ಲಿ ಕರೆಂಟ್ ಬಂದಾಗ ಸಭೀಕರು ಜೈ ಶ್ರೀರಾಮ್ ಹೇಳುವ ಮೂಲಕ ಎರಡನೇ ದಿನದ ಉಪನ್ಯಾಸಕ್ಕೆ ಇತಿ ಶ್ರೀ ಹೇಳಿದರು.

ವರದಿ- ವಿನಯ್ ಕುಮಾರ್ ಹೆಚ್.ಎಮ್

RELATED ARTICLES
- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!