Wednesday, April 30, 2025
Google search engine
Homeರಾಜ್ಯವಿಮಾನ ಹಾರಾಟ ಆರಂಭದ ಕಾರ್ಯಕ್ರಮದಲ್ಲಿ ರೈತರ ಅಸಮಧಾನ ಸ್ಪೋಟ.

ವಿಮಾನ ಹಾರಾಟ ಆರಂಭದ ಕಾರ್ಯಕ್ರಮದಲ್ಲಿ ರೈತರ ಅಸಮಧಾನ ಸ್ಪೋಟ.

ಶಿವಮೊಗ್ಗ : ಇಂದಿನಿಂದ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ವಿಮಾನ ಯಾನ ಸೇವೆಗಳು ಅಧಿಕೃತವಾಗಿ ಆರಂಭವಾಗಿದೆ‌. ವಿಮಾನ ಹಾರಾಟ ಆರಂಭದ ಕಾರ್ಯಕ್ರಮವು ಏರ್ ಪೋರ್ಟ್ ನಲ್ಲಿ ನಡೆಯುತ್ತಿರುವಾಗ ಸಂಸದ ಬಿ.ವೈ ರಾಘವೇಂದ್ರ ರವರು ನಿಲ್ದಾಣ ನಿರ್ಮಾಣಕ್ಕೆ ಭೂಮಿ ಕೊಟ್ಟ ರೈತರಿಗೆ ಗೌರವ ಸಲ್ಲಿಸುವ ಉದ್ದೇಶದಿಂದ ಸಾಂಕೇತಿಕವಾಗಿ ಕೃಷ್ಣಪ್ಪ ಮತ್ತು ಗೋವಿಂದರಾಜು  ಎಂಬ ಇಬ್ಬರು ರೈತರನ್ನು ಸನ್ಮಾನಿಸಲು ವೇದಿಕೆ ಮೇಲೆ ಆಹ್ವಾನಿಸಿದರು.

ಈ ವೇಳೆ ಕಾಂಗ್ರೆಸ್ ಮುಖಂಡ ವಿಜಯ್ ಕುಮಾರ್(ದನಿ) ವೇದಿಕೆ ಮೇಲೆ ಬಂದು ಇವರಿಬ್ಬರೇನಾ ರೈತರು ಇರೋದು ಎಂದು ಆಕ್ರೋಶ ವ್ಯಕ್ತಪಡಿಸಿದರು ತಕ್ಷಣ ಭದ್ರತಾ ಸಿಬ್ಬಂದಿಯವರು ವಿಜಯ್ ಕುಮಾರ್ ರವರನ್ನು ವಶಕ್ಕೆ ಪಡೆದರು.

ಇನ್ನೊಂದು ಭಾಗದಲ್ಲಿ ರೈತರ ಗುಂಪಿನಿಂದ ಸನ್ಮಾನಕ್ಕೆ ನೀವು ಕರೆದವರು ರೈತರಲ್ಲ ಬ್ರೋಕರ್ ಗಳು ಎಂದು ತಮ್ಮ ಅಸಮಧಾನ ಹೊರ ಹಾಕಿದರು.

ವೇದಿಕೆ ಮೇಲಿಂದ ಸಂಸದ ಬಿ.ವೈ.ರಾಘವೇಂದ್ರ ರೈತರು ಪಕ್ಷ, ಧರ್ಮ, ಜಾತಿಗಳಗಿಂತ ಮಿಗಿಲಾದವರು ಎಂದು ಹೇಳಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ರವರಿಂದ ಇಬ್ಬರಿಗೆ ಸನ್ಮಾನ ಮಾಡಿಸಿದರು.


ವರದಿ – ವಿನಯ್ ಕುಮಾರ್ ಹೆಚ್.ಎಮ್

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...