Wednesday, April 30, 2025
Google search engine
Homeಶಿವಮೊಗ್ಗಆರೋಗ್ಯShimoga breaking news: ಸಿಮ್ಸ್ ಕ್ವಾಟ್ರಸ್ ನಲ್ಲಿ ಬೆಂಕಿ ಅವಘಡ..! ಮಲ್ಟಿ ಸ್ಟೋರ್ ಬಿಲ್ಡಿಂಗ್ ನಲ್ಲಿ...

Shimoga breaking news: ಸಿಮ್ಸ್ ಕ್ವಾಟ್ರಸ್ ನಲ್ಲಿ ಬೆಂಕಿ ಅವಘಡ..! ಮಲ್ಟಿ ಸ್ಟೋರ್ ಬಿಲ್ಡಿಂಗ್ ನಲ್ಲಿ ಮುಂಜಾಗ್ರತೆ ಕ್ರಮಗಳು ಇರಲಿಲ್ಲವೇ..?!

ಶಿವಮೊಗ್ಗ: ಸಿಮ್ಸ್ ಮೆಡಿಕಲ್ ಕಾಲೇಜಿನ ಮೂರನೇ ಮಹಡಿಯ ಡಾಕ್ಟರ್ ಕ್ವಾರ್ಟರ್ಸ್ ನಲ್ಲಿ ಇಂದು ಮುಂಜಾನೆ ಐದು ಮೂವತ್ತರ ಸುಮಾರಿಗೆ ಬೆಂಕಿ ಅವಘಡ ಸಂಭವಿಸಿದ್ದು. ಅದೃಷ್ಟವಶಾತ್ ಯಾರಿಗೂ ಏನೂ ಆಗಿಲ್ಲ ಸ್ಥಳಕ್ಕೆ ಭೇಟಿ ನೀಡಿದಾಗ ಅಲ್ಲಿ ವಾಸವಿದ್ದವರೇ ಪ್ರಾಥಮಿಕ ಹಂತದಲ್ಲಿ ಫೈರ್ ಎಕ್ಸ್ಚೇಂಜ್‌ ನಲ್ಲಿ ಇರುವ ಪೌಡರ್ ಸಿಂಪಡಿಸಿ ಬೆಂಕಿ ನಂದಿಸಲು ಪ್ರಯತ್ನ ಮಾಡಿದ್ದಾರೆ . ಆದರೆ ಅದು ಅಲ್ಲಿಗೆ ನಿಲ್ಲಲಿಲ್ಲ ಮತ್ತೆ ಬೆಂಕಿ ಹೊತ್ತಿಕೊಂಡಿದೆ. ನಂತರ 112ಕ್ಕೆ ಕಾಲ್ ಮಾಡಿದ್ದಾರೆ. ಅವರು ಅರ್ಧಗಂಟೆಯ ನಂತರ ಬಂದಿದ್ದಾರೆ ಅಷ್ಟರೊಳಗೆ ಬೆಂಕಿ ಹೂತ್ತಿಕೊಂಡಿರುವ ಬೆಂಕಿ ನಿಂತಿದೆ.

ಬೆಂಕಿ ಅವಘಡಕ್ಕೆ ಕಾರಣಗಳೇನು..?!

@ಫೈರ್ ಅಲರಾಂ ಕೂಗಲಿಲ್ಲ.

@ಫೈರ್ ಸೆನ್ಸರ್ ಹಾಕಿಲ್ಲ.

@ಮಲ್ಟಿ ಸ್ಟೋರ್ ಬಿಲ್ಡಿಂಗ್ ನಲ್ಲಿ ವಾಟರ್ ಟ್ಯಾಂಕ್ ಇರಬೇಕು ಆದರೆ ಇಲ್ಲಿ ಇಲ್ಲ.

@ಇಲಿಗಳ ಕಾಟ ತುಂಬಾ ಇರುವುದು ಪ್ರಮುಖ ಕಾರಣ ಎನ್ನಬಹುದು.

@ಏಕೆಂದರೆ ಇಲಿಗಳು ವೈರ್ ಗಳನ್ನು ಕಟ್ ಮಾಡಿದಾಗ ಅದರಿಂದ ಶಾರ್ಟ್ ಆಗಿರಬಹುದು.

@ಪವರ್ ಡಿಮ್ಯಾಂಡ್ ಜಾಸ್ತಿ ಇದ್ದು ವೈರ್ ಗಳು ಬಿಸಿಯಾಗಿ ಈ ಅವಘಡ ಸಂಭವಿಸಿರಬಹುದು.

ಒಟ್ಟಾರೆಯಾಗಿ ಸಿಮ್ಸ್ ನಂತಹ‌ ದೊಡ್ಡ ಮೆಡಿಕಲ್ ಕಾಲೇಜಿನಲ್ಲಿ ಮಲ್ಟಿ ಸ್ಟೋರ್ ಬಿಲ್ಡಿಂಗ್ ಕ್ವಾರ್ಟರ್ಸ್ ನಲ್ಲಿ ಮುನ್ನೆಚ್ಚರಿಕೆ ಕ್ರಮಗಳು ಇಲ್ಲದಿರುವುದೇ ಈ ಅವಘಡಕ್ಕೆ ಪ್ರಮುಖ ಕಾರಣ ಎನ್ನಬಹುದು .

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...