Wednesday, April 30, 2025
Google search engine
Homeತೀರ್ಥಹಳ್ಳಿತೀರ್ಥಹಳ್ಳಿ: ಆಗುಂಬೆ ಎವಿಎಂ ಶಾಲೆ ವಿದ್ಯಾರ್ಥಿಗಳು ವಾಲಿಬಾಲ್ ಕ್ರೀಡೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ..!

ತೀರ್ಥಹಳ್ಳಿ: ಆಗುಂಬೆ ಎವಿಎಂ ಶಾಲೆ ವಿದ್ಯಾರ್ಥಿಗಳು ವಾಲಿಬಾಲ್ ಕ್ರೀಡೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ..!


ತೀರ್ಥಹಳ್ಳಿ:- ತಾಲೂಕಿನ ಮಳಲಿಮಕ್ಕಿಯಲ್ಲಿ ನಡೆದ ಬಾಲಕರ ಗುಂಪು ಆಟಗಳ ಕ್ರೀಡಾಕೂಟದಲ್ಲಿ
ಆಗುಂಬೆಯ ಅನ್ನಪೂರ್ಣ ವಿದ್ಯಾ ಮಂದಿರ (ಎ.ವಿ.ಎಂ.) ಪ್ರೌಢಶಾಲೆಯ ವಿದ್ಯಾರ್ಥಿಗಳು ವಾಲಿಬಾಲ್ ಪಂದ್ಯಾವಳಿಯಲ್ಲಿ ಎಲ್ಲ ಹಂತದಲ್ಲೂ
ಗೆಲುವು ಸಾಧಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ,


ವಿಶೇಷವೇಂದರೆ ,

ಈ ವಾಲಿಬಾಲ್ ತಂಡದ ನಾಯಕತ್ವವನ್ನು ಆರ್ಯನ್
ಅನಿಲ್ ಗೌಡ ಕುರುವಳ್ಳಿ
ಇವರು ಮುನ್ನಡೆಸಿದ್ದು ಇಲ್ಲಿ ದೈಹಿಕ ಶಿಕ್ಷಕರು ಇರುವುದಿಲ್ಲ ಈತನೇ ತಂಡವನ್ನು ರೆಡಿ ಮಾಡಿದ್ದು ಈ ಸಾಧನೆ ಮೆಚ್ಚುವಂತದ್ದು ಅತ್ಯಂತ ಕುತೂಹಲಕಾರಿಯಾಗಿ ನಡೆದ ಪಂದ್ಯಾವಳಿಯಲ್ಲಿ ಆಗುಂಬೆ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.


ಜಿಲ್ಲಾ ಮಟ್ಟದಲ್ಲೂ ಇದೇ ರೀತಿ ಉತ್ತಮ
ಕ್ರೀಡಾ ಪ್ರದರ್ಶನವನ್ನು ನೀಡಿ ವಿಜಯಿ ಆಗಲಿ ಎಂದು ಶಾಲೆಯ, ಅಧ್ಯಾಪಕರು, ಆಡಳಿತ ಮಂಡಳಿ, ಪೋಷಕರು ಶುಭ ಹಾರೈಸಿದ್ದಾರೆ.

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...