Sunday, June 15, 2025
Google search engine
Homeತೀರ್ಥಹಳ್ಳಿತೀರ್ಥಹಳ್ಳಿ: ಆಗುಂಬೆ ಎವಿಎಂ ಶಾಲೆ ವಿದ್ಯಾರ್ಥಿಗಳು ವಾಲಿಬಾಲ್ ಕ್ರೀಡೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ..!

ತೀರ್ಥಹಳ್ಳಿ: ಆಗುಂಬೆ ಎವಿಎಂ ಶಾಲೆ ವಿದ್ಯಾರ್ಥಿಗಳು ವಾಲಿಬಾಲ್ ಕ್ರೀಡೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ..!


ತೀರ್ಥಹಳ್ಳಿ:- ತಾಲೂಕಿನ ಮಳಲಿಮಕ್ಕಿಯಲ್ಲಿ ನಡೆದ ಬಾಲಕರ ಗುಂಪು ಆಟಗಳ ಕ್ರೀಡಾಕೂಟದಲ್ಲಿ
ಆಗುಂಬೆಯ ಅನ್ನಪೂರ್ಣ ವಿದ್ಯಾ ಮಂದಿರ (ಎ.ವಿ.ಎಂ.) ಪ್ರೌಢಶಾಲೆಯ ವಿದ್ಯಾರ್ಥಿಗಳು ವಾಲಿಬಾಲ್ ಪಂದ್ಯಾವಳಿಯಲ್ಲಿ ಎಲ್ಲ ಹಂತದಲ್ಲೂ
ಗೆಲುವು ಸಾಧಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ,


ವಿಶೇಷವೇಂದರೆ ,

ಈ ವಾಲಿಬಾಲ್ ತಂಡದ ನಾಯಕತ್ವವನ್ನು ಆರ್ಯನ್
ಅನಿಲ್ ಗೌಡ ಕುರುವಳ್ಳಿ
ಇವರು ಮುನ್ನಡೆಸಿದ್ದು ಇಲ್ಲಿ ದೈಹಿಕ ಶಿಕ್ಷಕರು ಇರುವುದಿಲ್ಲ ಈತನೇ ತಂಡವನ್ನು ರೆಡಿ ಮಾಡಿದ್ದು ಈ ಸಾಧನೆ ಮೆಚ್ಚುವಂತದ್ದು ಅತ್ಯಂತ ಕುತೂಹಲಕಾರಿಯಾಗಿ ನಡೆದ ಪಂದ್ಯಾವಳಿಯಲ್ಲಿ ಆಗುಂಬೆ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.


ಜಿಲ್ಲಾ ಮಟ್ಟದಲ್ಲೂ ಇದೇ ರೀತಿ ಉತ್ತಮ
ಕ್ರೀಡಾ ಪ್ರದರ್ಶನವನ್ನು ನೀಡಿ ವಿಜಯಿ ಆಗಲಿ ಎಂದು ಶಾಲೆಯ, ಅಧ್ಯಾಪಕರು, ಆಡಳಿತ ಮಂಡಳಿ, ಪೋಷಕರು ಶುಭ ಹಾರೈಸಿದ್ದಾರೆ.

RELATED ARTICLES
- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!