Sunday, June 15, 2025
Google search engine
Homeರಾಜ್ಯಶಿವಮೊಗ್ಗ ನೆಹರೂ ಕ್ರೀಡಾಂಗಣದಲ್ಲಿ ನಡೆದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿಯಲ್ಲಿ ಸಹ್ಯಾದ್ರಿ ಶಿಕ್ಷಣ ಸಂಸ್ಥೆಯ ಪದವಿಪೂರ್ವ...

ಶಿವಮೊಗ್ಗ ನೆಹರೂ ಕ್ರೀಡಾಂಗಣದಲ್ಲಿ ನಡೆದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿಯಲ್ಲಿ ಸಹ್ಯಾದ್ರಿ ಶಿಕ್ಷಣ ಸಂಸ್ಥೆಯ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ದ್ವಿತೀಯ ಸ್ಥಾನ..!

ಶಿವಮೊಗ್ಗ: ಸೆಪ್ಟೆಂಬರ್ 3 ಮತ್ತು 4ರಂದು ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ನಡೆದ, ಯುನೈಟೆಡ್ ಸ್ಪೋರ್ಟ್ಸ್ ಅಂಡ್ ಕಲ್ಚರಲ್ ಕ್ಲಬ್ ಶಿವಮೊಗ್ಗ ಇವರು ಆಯೋಜಿಸಿರುವ ಶಿವಮೊಗ್ಗ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಬಾಲಕರ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿಯಲ್ಲಿ ಸಹ್ಯಾದ್ರಿ ಶಿಕ್ಷಣ ಸಂಸ್ಥೆಯ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಶಿವಮೊಗ್ಗ ಜಿಲ್ಲೆಗೆ ದ್ವಿತೀಯ ಸ್ಥಾನವನ್ನು ಪಡೆದುಕೊಂಡು ತೀರ್ಥಹಳ್ಳಿ ತಾಲ್ಲೂಕಿಗೆ ಮತ್ತು ಶಿಕ್ಷಣ ಸಂಸ್ಥೆಗೆ ಕೀರ್ತಿಯನ್ನು ತಂದಿರುತ್ತಾರೆ.

ಈ ಪ್ರತಿಭಾವಂತ ಕ್ರೀಡಾಪಟುಗಳನ್ನು ಹಾಗೂ ಇವರನ್ನು ತರಬೇತಿಗೊಳಿಸಿದ ದೈಹಿಕ ಶಿಕ್ಷಣ ಶಿಕ್ಷಕರಾದ ಜಗದೀಶ್ ಎಂ ಎಸ್ ಇವರನ್ನು ಸಹ್ಯಾದ್ರಿ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ, ಆಡಳಿತಾಧಿಕಾರಿಗಳು, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ವರ್ಗದವರು ಹಾರ್ದಿಕವಾಗಿ ಅಭಿನಂದಿಸಿ ಶುಭ ಹಾರೈಸಿರುತ್ತಾರೆ.

RELATED ARTICLES
- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!