Wednesday, April 30, 2025
Google search engine
Homeತೀರ್ಥಹಳ್ಳಿಮಲೆನಾಡಿನ ಸರ್ಕಾರಿ ಶಾಲೆಗಳ ಸಬಲೀಕರಣದ ಕ್ರಾಂತಿಗೆ ನಾಂದಿ ಹಾಡಿದ, ಮಲೆನಾಡು ಮೆಚ್ಚಿದ ಶಿಕ್ಷಕ..!

ಮಲೆನಾಡಿನ ಸರ್ಕಾರಿ ಶಾಲೆಗಳ ಸಬಲೀಕರಣದ ಕ್ರಾಂತಿಗೆ ನಾಂದಿ ಹಾಡಿದ, ಮಲೆನಾಡು ಮೆಚ್ಚಿದ ಶಿಕ್ಷಕ..!

ತೀರ್ಥಹಳ್ಳಿ : ಸರ್ಕಾರಿ ಪ್ರೌಢಶಾಲೆ ಹೊಸೂರು ಗುಡ್ಡೇಕೇರಿಯ ಮುಖ್ಯ ಶಿಕ್ಷಕ
ಮಂಜು ಬಾಬು ಹೆಚ್ ಪಿ ಇವರಿಗೆ ..‌

ಶೈಕ್ಷಣಿಕ ನಾಯಕತ್ವ, ಅತ್ಯುತ್ತಮ ಆಡಳಿತ, ಶಾಲೆಯ ಸಮಗ್ರ ಪ್ರಗತಿಗೆ ಶ್ರಮಿಸಿದ್ದಕ್ಕಾಗಿ,

ತೀರ್ಥಹಳ್ಳಿ ತಾಲೂಕಿನ ಅತ್ಯುತ್ತಮ ಪ್ರೌಢಶಾಲಾ ಮುಖ್ಯ ಶಿಕ್ಷಕ ಪ್ರಶಸ್ತಿಯನ್ನು ಶಿಕ್ಷಣ ಇಲಾಖೆ ನೀಡಿ ಗೌರವಿಸಿದೆ.

ಮಂಜು ಬಾಬು ಅವರ ಬದ್ದತೆ, ದೂರದೃಷ್ಟಿ, ಆಲೋಚನೆ, ಕಠಿಣ ಶ್ರಮ, ಅವರ ಶಾಲೆಯ ಶಿಕ್ಷಕರ ತಂಡದ ಕಾರ್ಯಕ್ಕೆ, ಊರಿನವರ, ಪೋಷಕರ, ಮಕ್ಕಳ, ದಾನಿಗಳ, ಸಹಕಾರಕ್ಕೆ, ಪ್ರೋತ್ಸಾಹ ಕ್ಕೆ ಸಿಕ್ಕ ಗೌರವ ಇದಾಗಿದೆ.

ಮಂಜು ಬಾಬು ಅವರಿಗೆ ಸಿಕ್ಕ ಈ ಗೌರವಕ್ಕೆ ಶಾಲೆಯ ಆಡಳಿತ ಮಂಡಳಿ ಸಹ ಶಿಕ್ಷಕರು ಪೋಷಕರು ಹಾಗೂ ವಿದ್ಯಾರ್ಥಿ ವೃಂದದವರು ಸ್ಥಳೀಯರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...