Sunday, June 15, 2025
Google search engine
Homeತೀರ್ಥಹಳ್ಳಿಮಲೆನಾಡಿನ ಸರ್ಕಾರಿ ಶಾಲೆಗಳ ಸಬಲೀಕರಣದ ಕ್ರಾಂತಿಗೆ ನಾಂದಿ ಹಾಡಿದ, ಮಲೆನಾಡು ಮೆಚ್ಚಿದ ಶಿಕ್ಷಕ..!

ಮಲೆನಾಡಿನ ಸರ್ಕಾರಿ ಶಾಲೆಗಳ ಸಬಲೀಕರಣದ ಕ್ರಾಂತಿಗೆ ನಾಂದಿ ಹಾಡಿದ, ಮಲೆನಾಡು ಮೆಚ್ಚಿದ ಶಿಕ್ಷಕ..!

ತೀರ್ಥಹಳ್ಳಿ : ಸರ್ಕಾರಿ ಪ್ರೌಢಶಾಲೆ ಹೊಸೂರು ಗುಡ್ಡೇಕೇರಿಯ ಮುಖ್ಯ ಶಿಕ್ಷಕ
ಮಂಜು ಬಾಬು ಹೆಚ್ ಪಿ ಇವರಿಗೆ ..‌

ಶೈಕ್ಷಣಿಕ ನಾಯಕತ್ವ, ಅತ್ಯುತ್ತಮ ಆಡಳಿತ, ಶಾಲೆಯ ಸಮಗ್ರ ಪ್ರಗತಿಗೆ ಶ್ರಮಿಸಿದ್ದಕ್ಕಾಗಿ,

ತೀರ್ಥಹಳ್ಳಿ ತಾಲೂಕಿನ ಅತ್ಯುತ್ತಮ ಪ್ರೌಢಶಾಲಾ ಮುಖ್ಯ ಶಿಕ್ಷಕ ಪ್ರಶಸ್ತಿಯನ್ನು ಶಿಕ್ಷಣ ಇಲಾಖೆ ನೀಡಿ ಗೌರವಿಸಿದೆ.

ಮಂಜು ಬಾಬು ಅವರ ಬದ್ದತೆ, ದೂರದೃಷ್ಟಿ, ಆಲೋಚನೆ, ಕಠಿಣ ಶ್ರಮ, ಅವರ ಶಾಲೆಯ ಶಿಕ್ಷಕರ ತಂಡದ ಕಾರ್ಯಕ್ಕೆ, ಊರಿನವರ, ಪೋಷಕರ, ಮಕ್ಕಳ, ದಾನಿಗಳ, ಸಹಕಾರಕ್ಕೆ, ಪ್ರೋತ್ಸಾಹ ಕ್ಕೆ ಸಿಕ್ಕ ಗೌರವ ಇದಾಗಿದೆ.

ಮಂಜು ಬಾಬು ಅವರಿಗೆ ಸಿಕ್ಕ ಈ ಗೌರವಕ್ಕೆ ಶಾಲೆಯ ಆಡಳಿತ ಮಂಡಳಿ ಸಹ ಶಿಕ್ಷಕರು ಪೋಷಕರು ಹಾಗೂ ವಿದ್ಯಾರ್ಥಿ ವೃಂದದವರು ಸ್ಥಳೀಯರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

RELATED ARTICLES
- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!