Wednesday, April 30, 2025
Google search engine
Homeರಾಜ್ಯಶಿವಮೊಗ್ಗ ಡಿಸಿಸಿ ಬ್ಯಾಂಕ್ ಸಿಬ್ಬಂದಿ ನೇಮಕಾತಿ ಅಕ್ರಮ... ತನಿಖೆಗೆ ರಾಜ್ಯ ಸರ್ಕಾರ ಅಸ್ತು.

ಶಿವಮೊಗ್ಗ ಡಿಸಿಸಿ ಬ್ಯಾಂಕ್ ಸಿಬ್ಬಂದಿ ನೇಮಕಾತಿ ಅಕ್ರಮ… ತನಿಖೆಗೆ ರಾಜ್ಯ ಸರ್ಕಾರ ಅಸ್ತು.

ಶಿವಮೊಗ್ಗ : ಡಿಸಿಸಿ ಬ್ಯಾಂಕ್ ನ ಸಿಬ್ಬಂದಿ ನೇಮಕಾತಿಯಲ್ಲಿ ಅಕ್ರಮ ನಡೆದಿದ್ದು ಇದರ ಸಂಬಂಧ ಸಚಿವ ಶಾಸಕರು ಜನಪ್ರತಿನಿಧಿಗಳಿಂದ ಹಾಗು ಸಿಬ್ಬಂದಿಗಳಿಂದಲೂ ಸಹ ಸಾಲು ಸಾಲು ದೂರಿನ ಪತ್ರಗಳು ರಾಜ್ಯ ಸರ್ಕಾರದ ಬಾಗಿಲು ತಟ್ಟಿದ್ದವು.

ಡಿಸಿಸಿ ಬ್ಯಾಂಕ್ ನ ವಿರುದ್ಧ ಕೇಳಿ ಬಂದ ದೂರನ್ನು ರಾಜ್ಯ ಸರ್ಕಾರ ಪುರಸ್ಕರಿಸಿದ್ದು ತನಿಖೆ ಮಾಡಲು ಆದೇಶ ನೀಡಿದೆ.

ದೂರಿನಲ್ಲಿರುವ ಅಂಶಗಳು.

ಈ ಹಿಂದೆ ಇದ್ದಂತಹ ಡಿಸಿಸಿ ಬ್ಯಾಂಕಿನ ಅಧ್ಯಕ್ಷರು, ನಿರ್ದೇಶಕರು, ವ್ಯವಸ್ಥಾಪಕರ ನಿರ್ದೇಶಕರುಗಳ ವಿರುದ್ಧ ಅವ್ಯವಹಾರದ ಆರೋಪ ಕೇಳಿ ಬಂದಿದ್ದು ದೂರಿಗೆ ಸಂಬಂಧಿಸಿದಂತೆ ತನಿಖೆ ನಡೆಸಲು ಬೆಂಗಳೂರು ನಗರ ಜಿಲ್ಲೆಯ 4ನೇ ವಲಯ ಸಹಕಾರ ಸಂಘಗಳ ಉಪ ನಿಬಂಧಕರಾದ ಶಶಿಧರ್.ಪಿ ಹಾಗು ದಾವಣಗೆರೆ ಜಿಲ್ಲೆಯ ಲೆಕ್ಕ ಪರಿಶೋಧನ ಇಲಾಖೆ ಮತ್ತು ಸಹಕಾರ ಸಂಘಗಳ ಜಂಟಿ ನಿರ್ದೇಶಕರಾದ ಮಹೇಶ್ವರ ಇವರನ್ನು ತನಿಖಾಧಿಕಾರಿಗಳನ್ನಾಗಿ ನೇಮಿಸಿ 15ದಿನದ ಒಳಗಾಗಿ ರಾಜ್ಯ ಸರ್ಕಾರಕ್ಕೆ ವರದಿ ನೀಡಲು ಸೂಚಿಸಲಾಗಿದೆ.

ವರದಿ – ವಿನಯ್ ಕುಮಾರ್ ಹೆಚ್.ಎಮ್

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...