Wednesday, April 30, 2025
Google search engine
Homeರಾಜ್ಯವಾಸವಿ ಪಬ್ಲಿಕ್ ಸ್ಕೂಲ್ ನಲ್ಲಿ ಕೃಷ್ಣ ರಾಧೆಯರು.

ವಾಸವಿ ಪಬ್ಲಿಕ್ ಸ್ಕೂಲ್ ನಲ್ಲಿ ಕೃಷ್ಣ ರಾಧೆಯರು.

ಶಿವಮೊಗ್ಗ : ಇಂದು ದೇಶದೆಲ್ಲೆಡೆ ಶ್ರೀ ಕೃಷ್ಣ ಜನ್ಮಾಷ್ಟಮಿ  ಉತ್ಸಾಹದಿಂದ ಆಚರಿಸಲಾಗುತ್ತಿದೆ.
ನಗರದ ವಾಸವಿ ಪಬ್ಲಿಕ್ ಸ್ಕೂಲ್ ನಲ್ಲಿ ಚಿಣ್ಣರು ಸಂಭ್ರಮದಿಂದ ಕೃಷ್ಣ ಹಾಗು ರಾಧೆಯ ಉಡುಗೆ ತೊಟ್ಟು ಜನ್ಮಾಷ್ಟಮಿ ಆಚರಿಸಿದರು.

ವಾಸವಿ ಪಬ್ಲಿಕ್ ಸ್ಕೂಲ್ ನ ಆಡಳಿತ ಮಂಡಳಿಯವರು ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಶಾಲೆಯ ನರ್ಸರಿ ಹಾಗು ಎರಡನೇ ತರಗತಿಯ ವಿಧ್ಯಾರ್ಥಿ ವಿಧ್ಯಾರ್ಥಿನಿಯರಿಗೆ ಕೃಷ್ಣ ಮತ್ತು ರಾಧೆಯ ಉಡುಗೆ ತೊಡಿಸಿ ಸ್ಮಾರ್ಟ್ ಸಿಟಿ ವತಿಯಿಂದ ಆರಂಭವಾಗಿರುವ ತುಂಗಾ ತೀರದ ವಿಹಾರ ಧಾಮದಲ್ಲಿ ಶಾಲಾ ಮಕ್ಕಳನ್ನು ಒಗ್ಗೂಡಿಸಿ ಅಲ್ಲಿಂದ ರಾಧೆ ಕೃಷ್ಣರನ್ನು ವಾಸವಿ ಪಬ್ಲಿಕ್ ಸ್ಕೂಲ್ ವರೆಗೆ ಮೆರವಣಿಗೆ ಮೂಲಕ ಕರೆ ತರಲಾಯಿತು.

ಎಸ್.ಕೆ ಶೇಷಾಚಲ. ಕಾರ್ಯದರ್ಶಿ ವಾಸವಿ ಪಬ್ಲಿಕ್ ಸ್ಕೂಲ್

ಈ ಸಂಧರ್ಭದಲ್ಲಿ ಮಕ್ಕಳ ಪೋಷಕರು, ಶಾಲೆಯ ಆಡಳಿತ ಮಂಡಳಿ, ಸಿಬ್ಬಂದಿ ವರ್ಗದವರು , ಶಿಕ್ಷಕ ಶಿಕ್ಷಕಿಯರು, ಸ್ಮಾರ್ಟ್ ಸಿಟಿ ಸಿಬ್ಬಂದಿಗಳು ಹಾಗು ಅರಮನೆ ವಾರ್ಡ್ ನ ಪಾಲಿಕೆ ಸದಸ್ಯ ಪ್ರಭು( ಪ್ರಭಾಕರ್) ಉಪಸ್ಥಿತರಿದ್ದರು.

ವರದಿ – ವಿನಯ್ ಕುಮಾರ್ ಹೆಚ್.ಎಮ್

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...