Wednesday, April 30, 2025
Google search engine
Homeಶಿವಮೊಗ್ಗಶಿವಮೊಗ್ಗ: ಪಶ್ಚಿಮ ಸಂಚಾರಿ ಠಾಣೆಯ ಪಿಎಸ್ಐ ತಿರುಮಲೇಶ್ ಕಾರ್ಯಾಚರಣೆ ವೇಳೆ ಸಿಕ್ಕಿ ಬಿದ್ದ ಅಪ್ರಾಪ್ತ ಚಾಲಕ..!ಅಪ್ರಾಪ್ತ...

ಶಿವಮೊಗ್ಗ: ಪಶ್ಚಿಮ ಸಂಚಾರಿ ಠಾಣೆಯ ಪಿಎಸ್ಐ ತಿರುಮಲೇಶ್ ಕಾರ್ಯಾಚರಣೆ ವೇಳೆ ಸಿಕ್ಕಿ ಬಿದ್ದ ಅಪ್ರಾಪ್ತ ಚಾಲಕ..!ಅಪ್ರಾಪ್ತ ಚಾಲಕನ ತಂದೆಗೆ 25,000/- ದಂಡ..!

ಶಿವಮೊಗ್ಗ: ದಿನಾಂಕಃ 12-08-2023 ರಂದು ತಿರುಮಲೇಶ್, ಪಿಎಸ್ಐ ಶಿವಮೊಗ್ಗ ಪಶ್ಚಿಮ ಸಂಚಾರಿ ಪೊಲೀಸ್ ಠಾಣೆ ರವರು ಶಿವಮೊಗ್ಗ ಟೌನ್ ಅಶೊಕ ಹೋಟೆಲ್ ನ ಹತ್ತಿರ ವಾಹನ ತಪಾಸಣೆ ಮಾಡುವಾಗ 17 ವರ್ಷದ ಅಪ್ರಾಪ್ತ ವಯ್ಯಸ್ಸಿನ ಬಾಲಕನೊಬ್ಬನು ವಾಹನ ಚಾಲನಾ ಪರವಾನಿಗೆ ಇಲ್ಲದೆ ಕೆಎ14ವೈ4001 ನೋಂದಣಿ ಸಂಖ್ಯೆಯ ದ್ವಿ ಚಕ್ರ ವಾಹನವನ್ನು ಚಾಲನೆ ಮಾಡಿ ಸಂಚಾರಿ ನಿಯಮವನ್ನು ಉಲ್ಲಂಘನೆ ಮಾಡಿದ್ದು, ಅಪ್ರಾಪ್ತ ವಯ್ಯಸ್ಸಿನ ಬಾಲಕನಿಗೆ ದ್ವಿ ಚಕ್ರ ವಾಹನವನ್ನು ಚಾಲನೆ ಮಾಡಲು ಅವಕಾಶ ನೀಡಿದ ವಾಹನದ ಮಾಲೀಕರಾದ ಅಪ್ರಾಪ್ತ ವಯ್ಯಸ್ಸಿನ ಬಾಲಕನ ತಂದೆ ಓಂ ಪ್ರಕಾಶ್, 47 ವರ್ಷ, ಕ್ಲಾರ್ಕ್ ಪೇಟೆ, ಶಿವಮೊಗ್ಗ ಟೌನ್ ಈತನ ವಿರುದ್ಧ ಶಿವಮೊಗ್ಗ ಪಶ್ಚಿಮ ಸಂಚಾರಿ ಪೊಲೀಸ್ ಠಾಣೆಯಲ್ಲಿ ಲಘು ಪ್ರಕರಣವನ್ನು ದಾಖಲಿಸಿ ಘನ ನ್ಯಾಯಾಲಯಕ್ಕೆ ದೋಷಾರೋಪಣಾ ವರದಿಯನ್ನು ಸಲ್ಲಿಸಿದ್ದು, ಘನ 4ನೇ ಎ ಸಿ ಜೆ & ಜೆ ಎಂ ಎಫ್ ಸಿ ನ್ಯಾಯಾಲಯ ಶಿವಮೊಗ್ಗದ ಮಾನ್ಯ ನ್ಯಾಯಾಧೀಶರು ದ್ವಿ ಚಕ್ರ ವಾಹನದ ಮಾಲೀಕರಾದ ಬಾಲಕನ ತಂದೆ ಓಂ ಪ್ರಕಾಶ್ ರವರಗೆ ರೂ 25,000/- ದಂಡ ವಿಧಿಸಿರುತ್ತಾರೆ.

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...