Wednesday, April 30, 2025
Google search engine
Homeರಾಜ್ಯಅದು ಬರಿ ಚಡ್ಡಿಯಲ್ಲ... ಅದಕ್ಕೊಂದು ಪಾವಿತ್ರ್ಯತೆ ಇದೆ - ಕೆ.ಎಸ್ ಈಶ್ವರಪ್ಪ.

ಅದು ಬರಿ ಚಡ್ಡಿಯಲ್ಲ… ಅದಕ್ಕೊಂದು ಪಾವಿತ್ರ್ಯತೆ ಇದೆ – ಕೆ.ಎಸ್ ಈಶ್ವರಪ್ಪ.

ಶಿವಮೊಗ್ಗ :  ಸಿದ್ಧರಾಮಯ್ಯ ಪಂಚೆಯನ್ನು ಉಟ್ಟು ಅದರೊಳಗೆ ಆರ್ ಎಸ್ ಎಸ್ ಚಡ್ಡಿ ಇಟ್ಟಿಕೊಳ್ಳುತ್ತಾರೆ ಎಂದು ಕಾಂಗ್ರೆಸ್ ಶಾಸಕ ಬಿ‌.ಕೆ ಹರಿಪ್ರಸಾದ್ ರವರು ಹೇಳಿಕೆ ನೀಡಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ತಿಳಿಸಿದ್ದಾರೆ.

ನಂತರ ಪ್ರತಿಕ್ರಿಯೆ ನೀಡಿದ ಕೆ.ಎಸ್ ಈಶ್ವರಪ್ಪ ಕಾಂಗ್ರೆಸ್ ಮುಖಂಡರು ಏನಾದರೂ ಬಡಿದಾಡಿಕೊಳ್ಳಿ ನಮಗೆ ಸಂಬಂಧ ಇಲ್ಲ ಆದರೆ ಆರ್.ಎಸ್.ಎಸ್ ಚಡ್ಡಿ ಯಾಕೆ ಮಧ್ಯೆ ತರುತ್ತೀರಿ ಎಂದು ಪ್ರಶ್ನೆ ಮಾಡಿದ್ದಾರೆ.


ದೇಶದಲ್ಲಿ ಎಲ್ಲರೂ ಚಡ್ಡಿ ಹಾಕಿ ಕೊಳ್ಳುತ್ತಾರೆ ಆದರೆ ಆರ್ ಎಸ್ ಎಸ್ ಚಡ್ಡಿ ಹಾಕಿದರೆ ರಾಷ್ಟ್ರ ಪ್ರೇಮ ಜಾಗೃತವಾಗುತ್ತದೆ ಅದು ಬರಿ ಚಡ್ಡಿಯಲ್ಲ ಅದಕ್ಕೊಂದು ಪಾವಿತ್ರ್ಯತೆ ಇದೆ.


ಸಿದ್ಧರಾಮಯ್ಯಗೆ ದೇಶ ಭಕ್ತಿ ಗೊತ್ತಿಲ್ಲ ಸಮಾಜವಾದಿ ಅಂತ ಬುರುಡೆ ಹೊಡ್ಕೊಂಡು ಬಂದ್ರು ಇಂತಹವರು ಆರ್ ಎಸ್ ಎಸ್ ಚಡ್ಡಿ ಯಾಕೆ ಹಾಕ್ತಾರೆ..? ಹಾಗೇನಾದ್ರು ಹಾಕಿದಾಗ ನೋಡೋಣ ಅಲ್ಲಿಯವರೆಗೋ ಸಿದ್ದರಾಮಯ್ಯ ಆಗಲಿ ಬಿ.ಕೆ ಹರಿಪ್ರಸಾದ್ ಆಗಲಿ ಆರ್ ಎಸ್ ಎಸ್ ಚಡ್ಡಿ ಬಗ್ಗೆ ಮಾತನಾಡೋದು ಬೇಡ ಎಂದರು.

ವರದಿ – ವಿನಯ್ ಕುಮಾರ್ ಹೆಚ್.ಎಮ್

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...