Wednesday, April 30, 2025
Google search engine
Homeರಾಜ್ಯಹಾಸನ: ಜಿಲ್ಲಾ ಕಾರಾಗೃಹದಲ್ಲಿ ಅಂತಾರಾಷ್ಟ್ರೀಯ ಆತ್ಮಹತ್ಯೆ ತಡೆ ದಿನಾಚರಣೆ..!

ಹಾಸನ: ಜಿಲ್ಲಾ ಕಾರಾಗೃಹದಲ್ಲಿ ಅಂತಾರಾಷ್ಟ್ರೀಯ ಆತ್ಮಹತ್ಯೆ ತಡೆ ದಿನಾಚರಣೆ..!

ಹಾಸನ: ಜಿಲ್ಲೆಯ ಕಾರಾಗೃಹದಲ್ಲಿ ಅಂತಾರಾಷ್ಟ್ರೀಯ ಆತ್ಮಹತ್ಯೆ ತಡೆ ದಿನಾಚರಣೆ ಹಮ್ಮಿಕೊಳ್ಳಲಾಗಿದ್ದು ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ – ಡಾ. ಸಂತೋಷ ಎಸ್, ವಿ. ಪ್ರಾಧ್ಯಾಪಕರು ಮತ್ತು ಮುಖ್ಯಸ್ಥರು ಮನೋವೈದ್ಯಕೀಯ ವಿಭಾಗ, ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ HIMS

ಅಧ್ಯಕ್ಷರು – ಆರ್,. ಪ್ರಸನ್ನ, ಅಧಿಕ್ಷಕರು ಜಿಲ್ಲಾ ಕಾರಾಗೃಹ ಹಾಸನ ,ಜೈಲರ್ ಗಳಾದ ಅನಿಲ್ ಬಡಿಗೇರ್, ಬಾಲಪ್ಪ ತೆನಗಿ ಉಪಸ್ಥಿತರಿದ್ದರು.

ಡಾಕ್ಟರ್ ಸಂತೋಷ್ ಅವರು ಮಾತನಾಡಿ- ಯಾವುದೇ ವ್ಯಕ್ತಿ ತನ್ನ ಜೀವವನ್ನು ತಾನೇ ತೆಗೆದುಕೊಳ್ಳುವಂತಹ ನಿರ್ಧಾರ ಮಾಡಬಾರದು, ಸಮಸ್ಯೆ ಎಲ್ಲರ ಜೀವನದಲ್ಲೂ ಇರುತ್ತವೆ, ಅದನ್ನು ನಿವಾರಣೆ ಮಾಡಿಕೊಳ್ಳುವ ಹಾದಿಯನ್ನು ನಾವು ಕಂಡುಕೊಳ್ಳಬೇಕು, ಉತ್ತಮ ಮನಸ್ಸು ಹಾಗೂ ಉತ್ತಮ ದೇಹವನ್ನು ಎಲ್ಲ ಬಂದಿಗಳು ಹೊಂದಬೇಕು. ಬಂದಿಗಳು ಏನಾದರೂ ಸಮಸ್ಯೆಗಳು ಇದ್ದಲ್ಲಿ ಸಹ ಬಂದಿಗಳ ಹತ್ತಿರ ಹಾಗೂ ಪೊಲೀಸ್ ಸಿಬ್ಬಂದಿ ಹತ್ತಿರ ಹಂಚಿಕೊಳ್ಳಬೇಕು. ಸಕಾರಾತ್ಮಕ ಚಿಂತನೆಯನ್ನು ಹೊಂದಬೇಕು. ಎಂದು ವಿವಿಧ ಕಾರಣಗಳಿಗೆ ಜೈಲಿಗೆ ಬಂದಿರುವ ಕೈದಿಗಳಿಗೆ ಮಾರ್ಗದರ್ಶನ ಮಾಡಿದರು.

ರಘುರಾಜ್ ಹೆಚ್.ಕೆ.9449553305.

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...